Webdunia - Bharat's app for daily news and videos

Install App

ನ್ಯೂ ಇಯರ್ ಗೆ ವಿಶ್ ಮಾಡದ ವ್ಯಕ್ತಿಗೆ ಚಾಕುವಿನಿಂದ ಇರಿದ ಕಿಡಿಗೇಡಿಗಳು

Webdunia
ಬುಧವಾರ, 2 ಜನವರಿ 2019 (07:05 IST)
ಬೆಂಗಳೂರು : ಹೊಸ ವರ್ಷಕ್ಕೆ ಶುಭಾಶಯ ಹೇಳದೇ ಇದ್ದದಕ್ಕೆ ಕಿಡಿಗೇಡಿಗಳು ವ್ಯಕ್ತಿಯೊಬ್ಬನಿಗೆ ಚಾಕುವಿನಿಂದ ಇರಿದ ಘಟನೆ ತಡರಾತ್ರಿ 12 ಗಂಟೆಗೆ ಬೆಂಗಳೂರಿನ ಕುರುಬರಹಳ್ಳಿಯ ಕಮಲಾನಗರದ ಶೆಟ್ಟಿ ಗಣಪತಿ ವಾರ್ಡ್ ನಲ್ಲಿ ನಡೆದಿದೆ.


ಪ್ರವೀಣ್ ಕಿಡಿಗೇಡಿಗಳಿಂದ ಚಾಕು ಇರಿತಕ್ಕೆ ಒಳಗಾದ ವ್ಯಕ್ತಿಯಾಗಿದ್ದು, ಈತ ರಾತ್ರಿ ನಡೆದುಕೊಂಡು ಬರುತ್ತಿರುವ ವೇಳೆ ಕಿಡಿಗೇಡಿಗಳು ಕುಡಿದು ಬೈಕಿನಲ್ಲಿ ಬಂದು ಈತನನ್ನು ಅಡ್ಡಗಟ್ಟಿ ನ್ಯೂ ಇಯರ್ ವಿಶ್ ಮಾಡಿದ್ದಾರೆ. ಬಳಿಕ ನಮಗೆ ವಿಶ್ ಮಾಡು ಎಂದು ಅವಾಜ್ ಹಾಕಿದ್ದಾರೆ.


ಆಗ ಅವರ ಕೈಲಿದ್ದ ಚಾಕುವನ್ನು ಕಂಡು ಗಾಬರಿಗೊಂಡು ಪರಾರಿಯಾಗಲು ಯತ್ನಿಸಿದ ಪ್ರವೀಣ್ ಗೆ ಕಿಡಿಗೇಡಿಗಳು ವಿಶ್ ಮಾಡುವುದಿಲ್ಲವಾ ನೀನು ಎಂದು ಅಡ್ಡಹಾಕಿ ಕೈ ಭಾಗಕ್ಕೆ ಚಾಕುವಿನಿಂದ ಇರಿದಿದ್ದಾರೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. 
ಗಾಯಗೊಂಡ ಪ್ರವೀಣ್ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಈ ಬಗ್ಗೆ ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments