ಇದೊಂದು ನಿರಾಶಾದಾಯಕ ಬಜೆಟ್; ಸಿದ್ದರಾಮಯ್ಯ

Webdunia
ಮಂಗಳವಾರ, 1 ಫೆಬ್ರವರಿ 2022 (16:48 IST)
ಮೈಸೂರು : ಬಜೆಟ್ನಲ್ಲಿ ಕರ್ನಾಟಕಕ್ಕೆ ನೀರಾವರಿಗೆ ಆದ್ಯತೆ ಕೊಡುತ್ತಾರೆ ಅಂತ ನಿರೀಕ್ಷೆ ಇತ್ತು.

ಕರ್ನಾಟಕ ರಾಜ್ಯದ ಜನರ ನಿರೀಕ್ಷೆ ಹುಸಿಯಾಗಿದೆ. ದೇಶದ ಭವಿಷ್ಯದ ದೃಷ್ಟಿಯಿಂದ ನಿರಾಶಾದಾಯಕ ಬಜೆಟ್ ಇದಾಗಿದೆ. ಬಜೆಟ್ ಪ್ರತಿ ಸಂಪೂರ್ಣ ಓದಿದ ನಂತರ ವಿಶ್ಲೇಷಿಸುವೆ. ರಾಜ್ಯದಲ್ಲಿ ಬಿಜೆಪಿಯ 25 ಸಂಸದರಿದ್ದರೂ ಅನುಕೂಲವಿಲ್ಲ.

ರಾಜ್ಯದ ಜನರಿಗೆ ಬಿಜೆಪಿ ಸಂಸದರಿಂದ ಪ್ರಯೋಜನವಿಲ್ಲ. ನಿರ್ಮಲಾ ಸೀತಾರಾಮನ್ ಕರ್ನಾಟಕದಿಂದ ಆಯ್ಕೆಯಾಗಿದ್ದಾರೆ. ಆದರೆ ಕರ್ನಾಟಕಕ್ಕೆ ಯಾವುದೇ ಯೋಜನೆಯನ್ನು ನೀಡಿಲ್ಲ. ರಾಜ್ಯಕ್ಕೆ ಕೊಡಬೇಕಿದ್ದ 5,495 ಕೋಟಿ ಹಣ ಕೊಡಲೇ ಇಲ್ಲ. ಕೇಂದ್ರ, ರಾಜ್ಯದಲ್ಲಿ ಬಿಜೆಪಿ ಸರ್ಕಾರವೇ ಇದ್ದರೂ ನೀಡುತ್ತಿಲ್ಲ.

ರಾಜ್ಯದ ಪಾಲಿನ ಜಿಎಸ್ಟಿ ಪಾಲಿನ ಹಣವನ್ನೂ ಕೊಡಲಿಲ್ಲ. ರಾಜ್ಯಕ್ಕೆ ಉSಖಿ ಹಣ ಬರದಿದ್ದರೆ ಪರಿಸ್ಥಿತಿ ಬಿಗಡಾಯಿಸಲಿದೆ. ಮೋದಿ ಮುಂದೆ ರಾಜ್ಯ ಸಂಸದರು ಹೇಡಿಗಳಂತೆ ವರ್ತಿಸ್ತಾರೆ. ರಾಜ್ಯದ ಪಾಲಿನ ಹಣ ಕೇಳುವುದಕ್ಕೂ ಸಂಸದರಿಗೆ ತಾಕತ್ತಿಲ್ಲ.

ರಾಜ್ಯವನ್ನು ಪ್ರತಿನಿಧಿಸುವ ಸಂಸದರು ಇದನ್ನು ಪ್ರಶ್ನಿಸುತ್ತಿಲ್ಲ. ಮಾತಾಡ ಬೇಕಾದ ಜಾಗದಲ್ಲಿ ಸಂಸದರು ಮೌನವಾಗಿದ್ದಾರೆ ಎಂದು ಕಬಿನಿ ರೆಸಾರ್ಟ್ನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕೇತನ್ ಅಗರ್ವಾಲ್ ನಿಜಕ್ಕೂ ಕೊಲೆಯಾಗಿದ್ದು ಹೇಗೆ.. ನಾನವನಲ್ಲ, ನಾನವಳಲ್ಲ ಎನ್ನುತ್ತಾ ಸಿಯಾ, ಚೇತನ್ ಹೇಳಿದ್ದೇನು

ನನ್ನ, ಡಿಕೆ ಶಿವಕುಮಾರ್ ನಡುವೆ ಯಾವ ಸಂಬಂಧವೂ ಇಲ್ಲ: ಬಿವೈ ವಿಜಯೇಂದ್ರ

ಕೇತನ್ ಅಗರ್ವಾಲ್ ಮೇಲೆ ಪೊಲೀಸ್ ವಿಚಾರಣೆ ವೇಳೆ ಸ್ಪೋಟಕ ಆರೋಪ ಮಾಡಿದ ಸಿಯಾ ಗೋಯಲ್

ಇಂಥಾ ಮಕ್ಕಳು ಹುಟ್ಟುವುದಕ್ಕಿಂತ... ಹೆತ್ತ ತಂದೆಗೆ ಈ ಗತಿ ತಂದು ಬಿಟ್ಟ ಪಾಪಿ ಮಗ Video

ಮುಂದಿನ ಸುದ್ದಿ
Show comments