Webdunia - Bharat's app for daily news and videos

Install App

ಬೆಂಗಳೂರಿನಿಂದ ಮಂಗಳೂರಿಗೆ ರೈಲಿನಲ್ಲಿ ಹೊರಟವರು ಈ ಸುದ್ದಿ ಓದಲೇ ಬೇಕು

Sampriya
ಶನಿವಾರ, 3 ಆಗಸ್ಟ್ 2024 (18:03 IST)
Photo Courtesy X
ಮಂಗಳೂರು:   ಕಳೆದ ಕೆಲ ದಿನಗಳಿಂದ ನಿರಂತರ ಮಳೆಯಾಗುತ್ತಿರುವುದರಿಂದ ಇದೀಗ ಮಂಗಳೂರು ಹಾಸನ ಮಾರ್ಗದ ಯಡಕುಮಾರಿ ಮತ್ತು ಕಡಗರಹಳ್ಳಿ ಮಧ್ಯೆ ಮೇಳೆ ಗುಡ್ಡಕುಸಿದಿದೆ. ಇದರ ಪರಿಣಾಮವಾಗಿ ಇದೀಗ ಮಂಗಳೂರು ಬೆಂಗಳೂರಿನ 12ರೈಲು ಸೇವೆಯನ್ನು ರದ್ದು ಮಾಡಲಾಗಿದೆ.

16511 ಕೆಎಸ್‌ಆರ್‌ ಬೆಂಗಳೂರು-ಕಣ್ಣೂರ ರೈಲು ಆ.4 ಮತ್ತು 5ರಂದು. 16512 ಕಣ್ಣೂರ-ಕೆಎಸ್‌ಆರ್‌ ಬೆಂಗಳೂರು ರೈಲಿನ ಸೇವೆಯನ್ನು 5 ಮತ್ತು 6ರಂದು ರದ್ದು ಪಡಿಸಲಾಗಿದೆ.

16595 ಕೆಎಸ್‌ಆರ್‌ ಬೆಂಗಳೂರು-ಕಾರವಾರ ಸ್ಪೇಷಲ್‌ ರೈಲು 4 ಮತ್ತು 5ರಂದು ಹಾಗೂ 16596 ಕಾರವಾರ-ಕೆಎಸ್‌ಆರ್‌ ಬೆಂಗಳೂರು ರೈಲು 5 ಮತ್ತು 6ರಂದು.

16585 ಎಸ್‌ಎಂವಿಟಿ ಬೆಂಗಳೂರು-ಮುರುಡೇಶ್ವರ ಎಕ್ಸಪ್ರೆಸ್‌ ರೈಲು 4 ಮತ್ತು 5ರಂದು ಹಾಗೂ 16586 ಮುರುಡೇಶ್ವರ-ಎಸ್‌ಎಂವಿಟಿ ಬೆಂಗಳೂರು ಎಕ್ಸಪ್ರೆಸ್‌ ರೈಲು 5 ಮತ್ತು 6ರಂದು.

07377 ವಿಜಯಪುರ-ಮಂಗಳೂರು ಸೆಂಟ್ರಲ್ ರೈಲು 4 ಮತ್ತು 5ರಂದು ಹಾಗೂ 07378 ಮಂಗಳೂರು ಸೆಂಟ್ರಲ್‌-ವಿಜಯಪುರ ರೈಲು 5 ಮತ್ತು 6ರಂದು.

16515 ಯಶವಂತಪುರ ಜಂಕ್ಷನ್‌-ಕಾರವಾರ ಎಕ್ಸಪ್ರೆಸ್‌ ರೈಲು 5ರಂದು ಹಾಗೂ 16516 ಕಾರವಾರ-ಯಶವಂತಪುರ ಜಂಕ್ಷನ್‌ ಎಕ್ಸಪ್ರೆಸ್‌ ರೈಲು 6ರಂದು.

16575 ಯಶವಂತಪುರ ಜಂಕ್ಷನ್‌-ಮಂಗಳೂರು ಜಂಕ್ಷನ್‌ ರೈಲು 4ರಂದು ಹಾಗೂ 16576 ಮಂಗಳೂರು ಜಂಕ್ಷನ್‌-ಯಶವಂತಪುರ ಜಂಕ್ಷನ್‌ ರೈಲು ಸೇವೆಯನ್ನು ಆ.5ರಂದು ರದ್ದುಪಡಿಸಲಾಗಿದೆ ಎಂದು ರೈಲ್ವೆ ಪ್ರಕಟಣೆ ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments