Webdunia - Bharat's app for daily news and videos

Install App

ಬಿಜೆಪಿ ಸಿದ್ಧಾಂತ ಒಪ್ಪಿ ಬರುವವರಿಗೆ ಸ್ವಾಗತ- ಶಾಸಕ ರವಿ ಸುಬ್ರಹ್ಮಣ್ಯ

Webdunia
ಶನಿವಾರ, 27 ಆಗಸ್ಟ್ 2022 (20:23 IST)
ಬೇರೆ ಪಕ್ಷದಿಂದ ಬರುವವರಿಗೆ ಮಣೆ ಹಾಕುತ್ತಿರೋ ವಿಚಾರವಾಗಿ ಶಾಸಕ ರವಿ ಸುಬ್ರಹ್ಮಣ್ಯ ಪ್ರತಿಕ್ರಿಯಿಸಿದ್ದಾರೆ.
 
ಇನ್ನೂ ಅನೇಕ ಜನ ಕೇಳಿದ್ರು ಅಷ್ಟು ಜನ ಬಂದ್ರು ಅಂತ.ನಮಗೆ ಸಂಘಟನೆ ಮುಖ್ಯ, ಜನರ ಹಿತ ಕೂಡ ಮುಖ್ಯ.ನಮಗೆ ಅವಕಾಶ ಹೋಗುತ್ತೆ ಅಂತ ಸಂಕುಚಿತ ಮನೋಭಾವದಲ್ಲಿ ಯೋಚನೆ ಮಾಡಲ್ಲ.ಬರುವವರಿಗೆಲ್ಲ ಆಮಿಷ ತೋರಿಸಿ ಕರೆತರ್ತಿಲ್ಲ.ಯಾರು ಬಿಜೆಪಿ ಸಿದ್ಧಾಂತ ಒಪ್ಪಿ ಬರ್ತಾರೆ ಅವರಿಗೆ ಸ್ವಾಗತ.75 ವರ್ಷ ಮೇಲ್ಪಟ್ಟವರಿಂದ ಸಲಹೆ ಪಡೆಯುತ್ತೇವೆ ಎಂದ ರವಿ ಸುಬ್ರಹ್ಮಣ್ಯ ಹೇಳಿದ್ದಾರೆ.
 
 ಚಾಮರಾಜಪೇಟೆ ಆಟದ ಮೈದಾನದಲ್ಲಿ ಗಣೇಶೋತ್ಸವ ನಡೆಯುತ್ತಾ ಇಲ್ವಾ ಅನ್ನೋ ಜಿಜ್ಞಾಸೆ ಇತ್ತು.ಅದು ಸರ್ಕಾರದ ಜಮೀನು ಆಗಿರೋದ್ರಿಂದ ನಾಗರೀಕರ ಒತ್ತಾಸೆ ಮೇರೆಗೆ ಗಣೇಶೋತ್ಸವ ನಡೀಬೇಕು ಅನ್ನೋ ಒತ್ತಾಸೆ ಇದೆ.ಬಿಜೆಪಿ ಧಾರ್ಮಿಕ ಭಾವನೆಗೆ ಬೆಲೆ ಕೊಡಲಿದೆ.ಸರ್ಕಾರ ಕೂಡ ಸಾರ್ವಜನಿಕರ ಧಾರ್ಮಿಕ ಭಾವನೆಗೆ ಸ್ಪಂದಿಸಿ ಆಚರಣೆಗೆ ಅನುಮತಿಗೆ ಕೊಡಲಿದೆ.ನಾವೂ ಕೂಡ ಶ್ರದ್ಧಾ ಭಕ್ತಿಗೆ ಹೆಚ್ಚು ಬೆಂಬಲ ಕೊಡ್ತೀವಿ ಎಂದಿದ್ದಾರೆ.
 
ಇದೇ ವೇಳೆ ತೈವಾನ್ ವಿಚಾರವಾಗಿಯೂ ರವಿ ಸುಬ್ರಹ್ಮಣ್ಯ ಮಾತನಾಡಿದ್ದಾರೆ. ಅಮೇರಿಕಾ ಅವರ ಪರ ನಿಂತಿದೆ.ಚೈನಾ ಕಾಲು ಕೆರೆದುಕೊಂಡು ಯುದ್ಧಕ್ಕೆ ಹೋಗ್ತಿದೆ.ಬೆಂಗಳೂರಿನಲ್ಲಿ ಚೈನಾ ಬೆಂಬಲಿಸಿ ನಡೆಯಲಿರೋ ಫೋಟೋ ಎಕ್ಸಿಬಿಷನ್ ನಲ್ಲಿ ವಿಪಕ್ಷ ನಾಯಕ ಭಾಗಿಯಾಗ್ತಿದ್ದಾರೆ.ಆದರೆ ಈಗ ಭಾಗಿಯಾಗಲ್ಲ ಅಂತ ಸ್ಪಷ್ಟನೆ ನೀಡಿದ್ದಾರೆ.ಇದು ಸ್ವಾಗತಾರ್ಹ, ಅವರಿಗೆ ಈಗಲಾದ್ರೂ ತಿಳುವಳಿಕೆ ಬಂದಿದೆ ಅನ್ನೋದು ಸಂತೋಷ ಎಂದು ರವಿ ಸುಬ್ರಹ್ಮಣ್ಯ ಹೇಳಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

DK Shivakumar: ನೀವು ಮನೆ ಸರಿಯಾಗಿ ಕಟ್ಟಿಕೊಳ್ಬೇಕು, ಆಗ ನೀರು ಬರಲ್ಲ: ಡಿಕೆ ಶಿವಕುಮಾರ್

Bengaluru Rains: ಬೆಳಿಗ್ಗೆಯಿಂದಲೇ ಶುರು ಮಳೆ, ಕಚೇರಿಗೆ ಹೋಗುವವರು ಗಮನಿಸಿ

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂದಿಲ್ಲ ಎಂದ ಡಿಕೆಶಿ: ಪ್ರತೀ ತಿಂಗಳು ಅಂದ್ರೆ ಏನರ್ಥ

Karnataka Weather: ಬೆಂಗಳೂರಿಗೆ ಇನ್ನೆಷ್ಟು ದಿನ ಮಳೆ, ಯಾವ ಜಿಲ್ಲೆಗೆ ಏನು ಅಲರ್ಟ್ ಇಲ್ಲಿದೆ ವಿವರ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಮುಂದಿನ ಸುದ್ದಿ
Show comments