Webdunia - Bharat's app for daily news and videos

Install App

ಸರ್ಕಾರಿ ಬಸ್ ಗಳನ್ನೇ ನೆಚ್ಚಿಕೊಂಡವರು ಈ ಸುದ್ದಿ ನೋಡಿ

Webdunia
ಮಂಗಳವಾರ, 9 ಮೇ 2023 (19:30 IST)
ನಾಳೆ ಸಮಯಕ್ಕೆ ತಕ್ಕಂತೆ ಸರ್ಕಾರಿ ಬಸ್ ಸಿಗೋದು ಡೌಟ್ .ತಮ್ಮ ತಮ್ಮ ಊರಿಗೆ ತೆರಳುವ ಮುಂಚೆ ಈ ಸುದ್ದಿ ನೋಡಿ.ಇಂದು ಮತ್ತು ನಾಳೆ ಸರ್ಕಾರಿ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ.ಮತದಾನದ ದಿನ ಊರಿಗೆ ತೆರಳುವವರು ಒಂದು ದಿನ ಮುಂಚಿತವಾಗಿ ಹೋಗೋದೇ ಒಳಿತು.ಕೆ ಎಸ್ ಆರ್ ಟಿ ಸಿ ಹಾಗೂ ಬಿ ಎಂ ಟಿ ಸಿ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ.ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ವಾಹನಗಳ ಕಾರ್ಯಾಚರಣೆಯಲ್ಲಿ ವ್ಯತ್ಯಾಯ ಉಂಟಾಗಲಿದ್ದು,ಚುನಾವಣಾ ಕಾರ್ಯದ ಸಲುವಾಗಿ ಬಸ್ ನಿಯೋಜನೆ ಮಾಡಲಾಗಿದೆ.ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಗೆ ಕೆ ಎಸ್ ಆರ್ ಟಿ ಸಿ ಬಸ್ ನಿಯೋಜನೆ ಮಾಡಲಾಗಿದೆ.ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಮಾಹಿತಿ ನೀಡಲಾಗಿದೆ.ಅಲ್ಲದೇ ಸಾರ್ವಜನಿಕರು ಸಹಕರಿಸಲು ಕೆ ಎಸ್ ಆರ್ ಟಿ ಸಿ ಇಂದ ಮನವಿ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ರಾಜಣ್ಣ ಚುನಾವಣಾ ರಾಜಕಾರಣಕ್ಕೆ ಗುಡ್‌ಬೈ, ಕಾರಣವೇನು ಗೊತ್ತಾ

ಮತ್ತೆ ನಾಲಗೆ ಹರಿಬಿಟ್ಟ ಈಶ್ವರಪ್ಪ: ಆಪರೇಷನ್ ಸಿಂಧೂರ್‌ ಟೀಕಿಸುವವರನ್ನು ಗುಂಡಿಕ್ಕಿ ಎಂದ ಮಾಜಿ ಡಿಸಿಎಂ

Arecanut price today: ಅಡಿಕೆ ಬೆಲೆ ಇಂದೂ ಯಥಾಸ್ಥಿತಿಯಲ್ಲಿ, ಇಂದಿನ ಬೆಲೆ ವಿವರ ಇಲ್ಲಿದೆ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Rahul Gandhi: ರಾಹುಲ್ ಗಾಂಧಿ ಯಾವತ್ತಿದ್ರೂ ಪಾಕಿಸ್ತಾನ ಪರವಾಗಿಯೇ ಇರ್ತಾರೆ: ಬಿಜೆಪಿ ತಿರುಗೇಟು

ಮುಂದಿನ ಸುದ್ದಿ
Show comments