Select Your Language

Notifications

webdunia
webdunia
webdunia
webdunia

ಹನಿಟ್ರ್ಯಾಪ್‌ ಮಾಡಿದ ಮೂವರು ಅರೆಸ್ಟ್‌

ಹನಿಟ್ರ್ಯಾಪ್‌ ಮಾಡಿದ ಮೂವರು ಅರೆಸ್ಟ್‌
bangalore , ಭಾನುವಾರ, 30 ಅಕ್ಟೋಬರ್ 2022 (20:33 IST)
ಬಂಡೆಮಠದ ಬಸವಲಿಂಗ ಶ್ರೀ ಆತ್ಮಹತ್ಯೆ ಕೇಸ್​​ಗೆ ಬಿಗ್‌ ಟ್ವಿಸ್ಟ್‌ಸ ಸಿಕ್ಕಿದ್ದು, ಸ್ವಾಮೀಜಿ ಜೊತೆ ಮಾತನಾಡಿದ್ದ ಯುವತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನಲ್ಲಿ ಯುವತಿಯನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಯುವತಿ ಜೊತೆಗೆ ಕಣ್ಣೂರು ಮಠದ ಮೃತ್ಯುಂಜಯ ಸ್ವಾಮೀಜಿ, ತುಮಕೂರಿನ ಕ್ಯಾತ್ಸಂದ್ರ ಮೂಲದ ವಕೀಲ ಮಹದೇವ್‌ನನ್ನು ಬಂಧಿಸಲಾಗಿದೆ. ಸತತವಾಗಿ ಪೊಲೀಸರು ಬಂಧಿತ ಆರೋಪಿಗಳನ್ನು ವಿಚಾರಣೆ ನಡೆಸುತ್ತಿದ್ದಾರೆ. ಬಸವಲಿಂಗ ಶ್ರೀಗಳನ್ನ ಕಣ್ಣೂರು ಮಠದ ಶ್ರೀಗಳು ಯುವತಿಯನ್ನು ಬಳಸಿ ಹನಿಟ್ರ್ಯಾಪ್‌ ಮಾಡಿಸಿದ್ರು ಎನ್ನಲಾಗಿದೆ. 

Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್​ ಸುಳ್ಳು ಸೃಷ್ಟಿಸುವ ಕೆಲಸ ಮಾಡುತ್ತಿದೆ- ಸಿಎಂ