ವಿಷಾನಿಲ ಸೇವಿಸಿ ಮೂವರು ಸಾವು

Webdunia
ಸೋಮವಾರ, 18 ಏಪ್ರಿಲ್ 2022 (20:47 IST)
ಮಂಗಳೂರಿನ ವಿಶೇಷ ಆರ್ಥಿಕ ವಲಯದಲ್ಲಿರುವಂತ ಮೀನಿನ ಫ್ಯಾಕ್ಟರಿಯೊಂದರಲ್ಲಿ ನಿನ್ನೆ ರಾತ್ರಿ ತ್ಯಾಜ್ಯ ಟ್ಯಾಂಕರ್ ಶುಚಿಗೊಳಿಸೋ ಸಂದರ್ಭದಲ್ಲಿ ವಿಷಾನಿಲ ಸೇವಿಸಿ, ಮೂವರು ಸಾವನ್ನಪ್ಪಿ, ಐವರ ಸ್ಥಿತಿ ಗಂಭೀರವಾಗಿರೋ ಘಟನೆ ನಡೆದಿದೆ.ಮೂಲಗಳ ಪ್ರಕಾರ ಎಸ್ ಇ ಝಡ್ ವ್ಯಾಪ್ತಿಯಲ್ಲಿರುವಂತ ಮೀನಿನ ಫ್ಯಾಕ್ಟರಿಯಲ್ಲಿ ರಾತ್ರಿ ವೇಳೆ ಕಾರ್ಮಿಕರು ಮೀನಿನ ತ್ಯಾಜ್ಯದ ಟ್ಯಾಂಕರ್ ಶುಚಿಗೊಳಿಸಲು ಕೆಳಗೆ ಇಳಿದ ಸಂದರ್ಭದಲ್ಲಿ, ಏಕಾಏಕಿ ಅಸ್ವಸ್ಥಗೊಂಡಿದ್ದಾನೆ. ಆತನನ್ನು ರಕ್ಷಿಸಲು ಹೋದಂತ ಮತ್ತೆ 8 ಮಂದಿ ಕೂಡ ಅಸ್ವಸ್ಥಗೊಂಡಿದ್ದಾರೆ. ಇವರಲ್ಲಿ ಮೂವರು ಸಾವನ್ನಪ್ಪಿ, ಐವರು ಗಂಭೀರ ಸ್ಥಿತಿಯನ್ನು ತಲುಪಿರೋದಾಗಿ ತಿಳಿದು ಬಂದಿದೆ. ಈ ವಿಷಾನಿಲ ದುರಂತದಲ್ಲಿ ಸಾವನ್ನಪ್ಪಿದವರನ್ನು ಪಶ್ಚಿಮ ಬಂಗಾಳದ ಮೂಲಕ ಸಮೀರುಲ್ಲಾ ಇಸ್ಲಾಂ, ಉಮರ್ ಫಾರೂಕ್, ನಿಝಾಮುದ್ದೀನ್ ಸಾಬ್ ಎಂದು ಗುರುತಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ತಮಿಳುನಾಡಿಗೆ ಕಾವೇರಿ ನೀರು: ಶುಕ್ರವಾರ ಮಂಡ್ಯದಲ್ಲಿ ಬೃಹತ್ ಪ್ರತಿಭಟನೆ ನಡೆಸಲು ಮುಂದಾದ ಬಿಜೆಪಿ

ಅಯ್ಯೋ ಹೀಗೂ ಆಗುತ್ತಾ.. ಹೋಟೆಲ್ ನಲ್ಲಿ ಮೊಟ್ಟೆ ತಿಂದ ವ್ಯಕ್ತಿಯ ಕತೆ ಏನಾಯ್ತು ನೋಡಿ Video

ಗೋಮೂತ್ರವೆಂದು ತಮಾಷೆ ಮಾಡಿದ್ದ ಪ್ರಿಯಾಂಕ ಗಾಂಧಿ: ನೀವೂ ಸ್ವಲ್ಪ ಬಳಸಿ ಶುದ್ಧರಾಗ್ತೀರಿ ಎಂದ ಅನುರಾಗ್ ಠಾಕೂರ್ Video

ಅಲ್ಲಾರೀ.. ಬಾಂಗ್ಲಾ ಅಕ್ರಮ ವಲಸಿಗನಿಗಾಗಿ ಭಾರತೀಯನನ್ನು ಬಂಧಿಸುತ್ತೀರಾ: ಗೃಹ ಇಲಾಖೆಗೆ ಪರೋಕ್ಷ ಚಾಟಿ ಬೀಸಿದ ನ್ಯಾ. ನಾಗಪ್ರಸನ್ನ

ಮುಂದಿನ ಸುದ್ದಿ
Show comments