ಬಸ್‌-ಕಾರು ಡಿಕ್ಕಿ - ಮೂವರು ಸಾವು

Webdunia
ಭಾನುವಾರ, 8 ಮೇ 2022 (20:09 IST)
ಸರ್ಕಾರಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಇರುವ ಘಟನೆ ರಾಮನಗರ ಜಿಲ್ಲೆ
ಕನಕಪುರ ತಾಲೂಕಿನ ಕೆಮ್ಮಾಳೆ ಗೇಟ್ ಬಳಿ ನಡೆದಿದೆ. ಇನ್ನೋವಾ ಕಾರು ಚಾಲಕ ಉಮೇಶ್ ಹಾಗೂ ಪತ್ನಿ ಅಕ್ಷತಾ ಸಾವನ್ನಪ್ಪಿದ್ದಾರೆ. ಅಕ್ಷತಾ ಅವರ ಆರು ತಿಂಗಳ ಮಗು ಸುಮಂತ್ ಕೂಡ ಸ್ಥಳದಲ್ಲಿಯೇ ಆಯ್ಕೆಯಾಗಿದೆ. ಅಪಘಾತದಲ್ಲಿ ಮತ್ತಿಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಕನಕಪುರದ ಸಾರ್ವಜನಿಕ ಆಸ್ಪತ್ರೆಗೆ ಶಿಫ್ಟ್ ಮಾಡಿ ಚಿಕಿತ್ಸೆ ಕೊಡಿಸಲಾಗ್ತಿದೆ..ಸ್ಥಳಕ್ಕೆ ಸಾತನೂರು ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳ, ಪುದುಚೇರಿ, ಅಸ್ಸಾಂನಲ್ಲಿ ಬೆಳಿಗ್ಗೆ ಎಷ್ಟು ವೋಟ್ ಆಗಿದೆ ನೋಡಿ

ವೀಲ್ ಚೇರ್ ಸಿಗದೇ ಮಹಿಳೆಯನ್ನು ಸ್ಕೂಟಿಯಲ್ಲೇ ಆಸ್ಪತ್ರೆಯೊಳಗೆ ಕರೆತಂದ ಮೊಮ್ಮಗ Video

ಕರ್ನಾಟಕ ಉಪಚುನಾವಣೆ ಫಲಿತಾಂಶ ರಾಜ್ಯ ಕಾಂಗ್ರೆಸ್ ಗೆ ಮುಖ್ಯ ಯಾಕೆ

Karnataka Weather: ಇಂದು ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ

ಯೋಗೇಶ್‌ ಗೌಡ ಕೊಲೆ ಕೇಸ್‌ ತೀರ್ಪು ನಾಳೆ ಪ್ರಕಟ: ಮಾಜಿ ಸಚಿವ ವಿನಯ್ ಕುಲಕರ್ಣಿ ಭವಿಷ್ಯ ನಿರ್ಧಾರ

ಮುಂದಿನ ಸುದ್ದಿ
Show comments