ಛತ್ತೀಸ್‌ಗಢದಲ್ಲಿ ಎನ್ಕೌಂಟರ್: ಮೂವರು ಮಹಿಳಾ ಮಾವೋವಾದಿಗಳ ಹತ್ಯೆ

Webdunia
ಸೋಮವಾರ, 1 ನವೆಂಬರ್ 2021 (19:59 IST)
ತ್ತೀಸ್‌ಗಢದ ದಾಂತೇವಾಡ ಜಿಲ್ಲೆಯ ಅದ್ವಾಲ್ ಮತ್ತು ಕುನೇರಸ್‌ನ ದಟ್ಟ ಅರಣ್ಯದಲ್ಲಿ ಎನ್‌ಕೌಂಟರ್‌ನಲ್ಲಿ ನಡೆದ ಮೂವರು ಮಹಿಳಾ ಮಾವೋವಾದಿಗಳು ತನಿಖೆ ನಡೆಸುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಮೃತ ವಾಮೋವಾದಿಗಳನ್ನು ರಾಜಾ ಮುಚ್ಚಕಿ, ಗೀತಾ ಮತ್ತು ಜ್ಯೋತಿ ಎಂದು ಗುರುತಿಸಲಾಗಿದೆ.
ಶೋಧ ಕಾರ್ಯಾಚರಣೆ ನಡೆಸುತ್ತಿದ್ದ ವಿಶೇಷ ಪೊಲೀಸ್ ಪಡೆ ಮಾವೋವಾದಿಗಳ ಚಲನವಲನವನ್ನು ಗಮನಿಸಿ ಶರಣಾಗುವಂತೆ ಹೇಳಿದ್ದರು. ಆ ವೇಳೆ ಮಾವೋವಾದಿಗಳು ಪೊಲೀಸ್ ಪಡೆಯತ್ತ ಗುಂಡು ಹಾರಿಸಲು ಯತ್ನಿಸಿದ್ದು, ಪ್ರತೀಕಾರವಾಗಿ ಪೊಲೀಸರು ಗುಂಡು ಹಾರಿಸಿದ್ದಾರೆ. ಈ ವೇಳೆ ಮೂವರು ಮಹಿಳಾ ಮಾವೋವಾದಿಗಳು ಹತರಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಸೂಚಿಸಿದ್ದಾರೆ.
ಮಾವೋವಾದಿ ಪಕ್ಷದ ಹಿರಿಯ ನಾಯಕ ಅನಾರೋಗ್ಯದಿಂದ ಸಾವನ್ನಪ್ಪಿದ ನಂತರ ಇದು ಎರಡನೇ ಎನ್ ಕೌಂಟರ್ ಆಗಿದೆ. ಕಳೆದ ವಾರ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ಮಾವೋವಾದಿಗಳು ಹತರಾಗಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಮಿಳುನಾಡಿಗೆ ದಿನಕ್ಕೆ 3,500 ಕ್ಯೂಸೆಕ್ ನೀರು, ಕಾಂಗ್ರೆಸ್ ಸರ್ಕಾರ ಕರ್ನಾಟಕಕ್ಕೆ ಮಾರಿ ತಮಿಳುನಾಡಿಗೆ ಉಪಕಾರಿ

ಇದೊಂದು ಲಂಚಪ್ರಿಯ, ಭೂಮಿ ಪ್ರಿಯ ಸರ್ಕಾರ: ಕಾಂಗ್ರೆಸ್ ಗೆ ತಿವಿದ ಛಲವಾದಿ ನಾರಾಯಣಸ್ವಾಮಿ

ಕ್ಯಾಬ್‌ಗಾಗಿ ಕಾಯುತ್ತಿದ್ದ ಮಹಿಳೆಯಲ್ಲಿ ರೇಟ್ ಕೇಳಿ ಅಸಭ್ಯವಾಗಿ ವರ್ತಿಸಿದ್ದ ವ್ಯಕ್ತಿ ಈಗ ಎಲ್ಲಿದ್ದಾನೆ ಗೊತ್ತಾ

ನೀಟ್‌ ಅಕ್ರಮ ಖಂಡಿಸಿ ಬೀದಿಗಿಳಿದು ಕೇಸ್‌ ಹಾಕಿಸಿಕೊಂಡ ನೂರಾರು ವಿದ್ಯಾರ್ಥಿಗಳಿಗೆ ಸುಪ್ರೀಂ ಬಿಗ್‌ ರಿಲೀಫ್‌

ಸಿದ್ದರಾಮಯ್ಯ ಸಕ್ರಿಯ ರಾಜಕಾರಣದ ಬಗ್ಗೆ ಮಹತ್ವದ ಅಪ್‌ಡೇಟ್‌ ನೀಡಿದ ಪುತ್ರ ಯತೀಂದ್ರ

ಮುಂದಿನ ಸುದ್ದಿ
Show comments