Webdunia - Bharat's app for daily news and videos

Install App

ರಾಜ್ಯದಲ್ಲಿ ಹೊಸ ಸರ್ಕಾರ ಬಂದ ಮೇಲೆ ಮೂರು ಕೊಲೆ ಪ್ರಕರಣಗಳು...!

Webdunia
ಬುಧವಾರ, 12 ಜುಲೈ 2023 (15:30 IST)
government
ರಾಜ್ಯದಲ್ಲಿ ಹೊಸ ಸರ್ಕಾರ ಬಂದ ಮೇಲೆ ಮೂರು ಕೊಲೆ ನಡೆದಿದೆ.ಜೈನ ಮುನಿಗಳ ಹತ್ಯೆ ,ಬೀದರ್ ನಲ್ಲಿ ಪೊಲಿಸ್ ಕಾನ್ ಸ್ಟೇಬಲ್ ಹತ್ಯೆ ,ಟಿ.ನರಸೀಪುರದಲ್ಲಿ ಹಿಂದು ಕಾರ್ಯಕರ್ತನ ಹತ್ಯೆ .ಈ ಮೂರು ಹತ್ಯೆಗಳನ್ನ  ಖಂಡಿಸಿ ಸಾಮಾಜಿಕ ಜಾಲ ತಾಣದಲ್ಲಿ ಹೊಸ ಅಭಿಯಾನ  ಶುರುವಾಗಿದೆ.ಗ್ಯಾರಂಟಿ ಕೊಡದಿದ್ದರು ಪರವಾಗಿಲ್ಲ ಜೀವ ತೆಗೆಯಬೇಡಿ.ಶಾಂತಿಯ ತೋಟದಲ್ಲಿ ರಕ್ತದ ಕೋಡಿ ಎಂಬ ಹ್ಯಾಸ್ಟ್ಯಾಗ್ ಮೂಲಕ ಅಭಿಯಾನ ಮಾಡಲಾಗಿದೆ.ಸಾಮಾಜಿಕ ಜಾಲತಾಣದಲ್ಲಿ ಪೋಸ್ಟರ್ ಸದ್ದು ಮಾಡುತ್ತಿದೆ.ರಾಜ್ಯ ಸರ್ಕಾರದ ವಿರುದ್ಧ ಹೊಸ ಅಭಿಯಾನ ಸಾಮಾಜಿಕ ಜಾಲತಾಣದಲ್ಲಿ‌ಶುರುವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments