Daily Horoscope

ಮನನೊಂದು ಮೂವರು ಅನಾಥ ಸಹೋದರಿಯರು ಆತ್ಮಹತ್ಯೆ

Webdunia
ಶುಕ್ರವಾರ, 20 ಜನವರಿ 2023 (15:32 IST)
ತುಮಕೂರು : ಅನಾಥರಾಗಿದ್ದ ಮೂವರು ಸಹೋದರಿಯರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, 9 ದಿನಗಳ ನಂತರ ಪ್ರಕರಣ ತುಮಕೂರು ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.

ಚಿಕ್ಕನಾಯಕನಹಳ್ಳಿ ತಾಲೂಕು, ಹುಳಿಯಾರು ಹೋಬಳಿ ಬರಕನಹಾಲ್ ತಾಂಡ್ಯದ ರಂಜಿತಾ (24), ಚಂದನಾ (21 ) ಹಾಗೂ ಬಿಂದು (18) ಆತ್ಮಹತ್ಯೆ ಮಾಡಿಕೊಂಡ ಸಹೋದರಿಯರಾಗಿದ್ದು, ಗುರುವಾರ ಸಂಜೆ ಪ್ರಕರಣ ಬೆಳಕಿಗೆ ಬಂದಿದೆ. 

ಹತ್ತು ವರ್ಷದ ಹಿಂದೆಯೇ ತಂದೆ-ತಾಯಿ ಕಳೆದುಕೊಂಡು ಅಜ್ಜಿಯ ಆಶ್ರಯದಲ್ಲಿದ್ದ ಮೂವರು ಯುವತಿಯರಿಗೆ ಅಜ್ಜಿಯೂ ಸಾವಿನಪ್ಪಿದ್ದು ಮಾನಸಿಕ ಖಿನ್ನತೆಗೆ ಒಳಗಾಗುವಂತೆ ಮಾಡಿತ್ತು ಎನ್ನಲಾಗಿದೆ.

ಇಬ್ಬರು ಕಿಬ್ಬನಹಳ್ಳಿಯ ಗಾರ್ಮೆಂಟ್ಸ್ ಒಂದರಲ್ಲಿ ಕೆಲಸ ಮಾಡಿಕೊಂಡು ಕುಟುಂಬ ಸಾಗಿಸುತ್ತಿದ್ದರು. ಬಾಲದೇವರ ಹಟ್ಟಿಯಿಂದ ಬರಕನಾಲ್ ತಾಂಡ್ಯಕ್ಕೆ ಹೋಗುವ ದಾರಿಯ ರಸ್ತೆ ಬದಿಯಲ್ಲಿರುವ ಒಂಟಿ ಮನೆಯಲ್ಲಿ ಒಂಭತ್ತು ದಿನದ ಹಿಂದೆ ನೇಣಿಗೆ ಶರಣಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments