Webdunia - Bharat's app for daily news and videos

Install App

ದೇವಸ್ಥಾನದಲ್ಲಿ ಮಾಡಿದ ಪ್ರಸಾದ ಸೇವಿಸಿ ಮೂವರು ದುರ್ಮರಣ, ಹಲವು ಮಂದಿ ಅಸ್ವಸ್ಥ

Sampriya
ಮಂಗಳವಾರ, 27 ಆಗಸ್ಟ್ 2024 (15:32 IST)
ತುಮಕೂರು: ದೇವಸ್ಥಾನದಲ್ಲಿ ಗ್ರಾಮಸ್ಥರಿಗೆ ಮಾಡಿದ್ದ ಪ್ರಸಾದ ಸೇವಿಸಿ ಮೂವರು ಸಾವನ್ನಪ್ಪಿರುವ ದುರಂತ ಮಧುಗಿರಿ ತಾಲ್ಲೂಕಿನ ಬುಳಸಂದ್ರ ಗ್ರಾಮದಲ್ಲಿ ನಡೆದಿದೆ.

ಶ್ರಾವಣ ಶನಿವಾರ ಹಿನ್ನೆಲೆ ಗ್ರಾಮದಲ್ಲಿ ಮುತ್ತರಾಯಸ್ವಾಮಿ, ಕರಿಯಮ್ಮ ಭೂತಪ್ಪ ದೇವರ ಆರತಿ ಉತ್ಸವ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಗ್ರಾಮದ ಜನರಿಗೆ ಪ್ರಸಾದವನ್ನು ಹಂಚಲಾಯಿತು. ಇದನ್ನು ಸೇವಿಸಿದವರಿಗೆ ವಾಂತಿ ಭೇದಿ ಶುರುವಾಗಿ ಮೂವರು ಸಾವನ್ನಪ್ಪಿದರೆ, ಹನ್ನೊಂದಕ್ಕೂ ಹೆಜ್ಜು ಜನ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮೃತರನ್ನು ಗ್ರಾಮದ 40ವರ್ಷದ ತಿಪ್ಪಮ್ಮ, 85ವರ್ಷದ ತಿಮ್ಮಕ್ಕ, 75 ವರ್ಷದ ಗಿರಿಯಮ್ಮ ಎಂದು ಗುರುತಿಸಲಾಗಿದೆ.

ಸದ್ಯ ಗ್ರಾಮಕ್ಕೆ ಎ.ಸಿ ತಹಶಿಲ್ದಾರ್, ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ದೌಡಾಯಿಸಿದ್ದಾರೆ. ಅಸ್ವಸ್ಥಗೊಂಡ 6 ಜನರಿಗೆ ಮಧುಗಿರಿ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.

ಇನ್ನು ಮುಂಜಾಗ್ರತಾ ಕ್ರಮವಾಗಿ ಲಕ್ಷಣ ಕಾಣಿಸಿಕೊಂಡವರಿಗೆ ಗ್ರಾಮದ ಸರ್ಕಾರಿ ಶಾಲೆಯ ಕೊಠಡಿಯೊಂದರಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Joe Biden: ಅಮೆರಿಕಾ ಮಾಜಿ ಅಧ್ಯಕ್ಷ ಜೋ ಬೈಡನ್ ಗೆ ಕ್ಯಾನ್ಸರ್

Dharmasthala: ಪಂಜಾಬ್ ನಲ್ಲಿ ಧರ್ಮಸ್ಥಳ ಯುವತಿ ಸಾವು ಪ್ರಕರಣಕ್ಕೆ ಟ್ವಿಸ್ಟ್: ಕಾರಣ ಬಹಿರಂಗ

Bengaluru Rains: ಪಾಕಿಸ್ತಾನ ಹೇಳಿದ್ದು ನಿಜವಾಯ್ತು ಬೆಂಗಳೂರಲ್ಲಿ ಬಂದರು ಮಾಡಬಹುದು

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಮುಂದಿನ ಸುದ್ದಿ
Show comments