Webdunia - Bharat's app for daily news and videos

Install App

ಗುರಾಯಿಸಿದವನ ಕಾಲ ಮೇಲೆ ಕಲ್ಲು ಎತ್ತಿ ಹಾಕಿದ ತುಕಾಲಿ ರೌಡಿಗಳು

geetha
ಬುಧವಾರ, 21 ಫೆಬ್ರವರಿ 2024 (21:17 IST)
ಬೆಂಗಳೂರು :ಕಬಾಬ್‌ ತಿನ್ನಲು ತೆರಳಿದ್ದಾಗ ಗುರಾಯಿಸಿದ ಎಂಬ ಕಾರಣಕ್ಕೆ ಎರಡೂ ತಂಡದ ನಡುವೆ ಜಗಳವಾಗಿತ್ತು. ಈ ವೇಳೆ ಗಲಾಟೆ ಮಾಡಿಕೊಳ್ಳಬೇಡಿ ಎಂದು ಬುದ್ದಿವಾದ ಹೇಳಲು ಮುಂದಾದ ಕಾರ್ತಿಕ್‌ ಮೇಲೆ ಪವನ್‌ ತಂಡದವರು ಹಲ್ಲೆ ನಡೆಸಿದ್ದರು. ಸಾರ್ವಜನಿಕರಲ್ಲಿ ಭೀತಿ ಮೂಡಿಸಬೇಕೆಂಬ ಉದ್ದೇಶದಿಂದ ಚಿಲ್ಲರೆ ಪುಂಡರ ತಂಡವೊಂದು ಎದುರಾಳಿಯ ಕಾಲ ಮೇಲೆ ಕಲ್ಲು ಎತ್ತಿಹಾಕಿದ್ದಲ್ಲದೇ ಮನೆ ಬಳಿಯೂ ತೆರಳಿ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಕೆ.ಆರ್.‌ ಪುರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 

ಕಾರ್ತಿಕ್‌ ಮತ್ತು ವಿನೀಶ್‌ ಎಂಬುವವರು ಗಾಯಗೊಂಡ ಯುವಕರಾಗಿದ್ದು, ಪವನ್‌ ಮತ್ತು ಆತನ ತಂಡದ ಪುಂಡರನ್ನು ಕೆ.ಆರ್‌.ಪುರ ಪೊಲೀಸರು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments