Webdunia - Bharat's app for daily news and videos

Install App

ಬಿಬಿಎಂಪಿ ಮಾಡಿದ ಕಳಪೆ ಕಾಮಗಾರಿ ಬಟಬಯಲು

Webdunia
ಗುರುವಾರ, 15 ಡಿಸೆಂಬರ್ 2022 (14:07 IST)
ಕ್ಯಾಂಟರ್ ಭಾರಕ್ಕೆ ಬೆಂಗಳೂರಿನ ರಸ್ತೆ ಕುಸಿದಿದ್ದು,ಬಿಬಿಎಂಪಿ ಮಾಡಿದ ಕಳಪೆ ಕಾಮಗಾರಿ ಬಟಬಯಲಾಗಿದೆ.ಬೊಮ್ಮನಹಳ್ಳಿಯ ಸೋಮಸುಂದರಪಾಳ್ಯದ ರಸ್ತೆ ಕುಸಿದಿದ್ದು,ರಸ್ತೆ ಕುಸಿದು ಕ್ಯಾಂಟರ್ ಚಕ್ರ ಸಿಲುಕಿಕೊಂಡು ಚಾಲಕನ ಪರದಾಟ ನಡೆಸಿದ್ದಾನೆ.ಲಾರಿ ಮುಂದೆಕ್ಕೆ ತಗೆಯಲಾಗದೆ ಚಾಲಕನ ಒದ್ದಾಟ ನಡೆಸಿದ್ದಾನೆ.20 ನಿಮಿಷಕ್ಕೂ ಹೆಚ್ಚು ಸಮಯ ಲಾರಿ ಚಾಲಕ ಪರದಾಡಿದ್ದಾನೆ.ಸ್ಥಳೀಯರು, ಪೊಲೀಸರ ಸಹಾಯದಿಂದ ಸಿಲುಕಿಕೊಂಡ ಲಾರಿಯನ್ನ ಚಾಲಕ ಮೇಲೆ ಎತ್ತಿದ್ದಾನೆ .

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಇದೊಂದು ಹಾಸ್ಯಾಸ್ಪದ ಕಾರ್ಯಕ್ರಮ: ಸಾಧನಾ ಸಮಾವೇಶಕ್ಕೆ ಆರ್‌ ಅಶೋಕ್ ಆಕ್ರೋಶ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

ಮುಂದಿನ ಸುದ್ದಿ
Show comments