Webdunia - Bharat's app for daily news and videos

Install App

ಇಂದು ಗೌರಿ ಲಂಕೇಶ್ ಜನ್ಮದಿನ; ಗೌರಿ ದಿನದಂದು ಟೌನ್ ಹಾಲ್ ಗೆ ಬರಲಿದ್ದವರು ಯಾರು ಗೊತ್ತಾ…?

Webdunia
ಸೋಮವಾರ, 29 ಜನವರಿ 2018 (11:46 IST)
ಬೆಂಗಳೂರು : ಹಂತಕರ ಗುಂಡಿಗೆ ಬಲಿಯಾದ ಪತ್ರಕರ್ತೆ ಗೌರಿ ಲಂಕೇಶ್‍ ಅವರ ಜನ್ಮದಿನದ ಅಂಗವಾಗಿ ಇಂದು ನಗರದ ಟೌನ್‍ಹಾಲ್‍ನಲ್ಲಿ `ಗೌರಿ ದಿನ’ ಎಂಬ ಕಾರ್ಯಕ್ರಮವೊಂದನ್ನು ಆಯೋಜನೆ ಮಾಡಲಾಗಿದೆ.


ಈ ಕಾರ್ಯಕ್ರಮಕ್ಕೆ ಜಿಗ್ನೇಶ್ ಮೇವಾನಿ, ಕನ್ನಯ್ಯ ಕುಮಾರ್, ದೊರೆಸ್ವಾಮಿ, ಪ್ರಕಾಶ್ ರೈ ಸೇರಿದಂತೆ ಸಾಕಷ್ಟು ಸಾಹಿತಿಗಳು ಆಗಮಿಸಲಿದ್ದಾರೆ. ಇಂದು ಗೌರಿ ಲಂಕೇಶ್ ಕುರಿತಾದ ಪುಸ್ತಕವನ್ನು ಕೂಡ ಬಿಡುಗಡೆ ಮಾಡಲಿದ್ದಾರೆ.


ಸೆಪ್ಟೆಂಬರ್ 5 2017 ಮಂಗಳವಾರ ರಾತ್ರಿ 7.30 ರ ಸುಮಾರಿಗೆ ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ಅವರ ಮನೆಯ ಮುಂಭಾಗವೇ ಮೂವರು ದುಷ್ಕರ್ಮಿಗಳು ಬೈಕಿನಲ್ಲಿ ಬಂದು ಗುಂಡಿಟ್ಟು ಹತ್ಯೆ ಮಾಡಿದ್ದರು. ಗೌರಿ ಹತ್ಯೆಗೆ ನ್ಯಾಯ ಕೇಳಿ ‘ಗೌರಿ ಸ್ಮಾರಕ’ ಇಂದು ಬೀದಿಗಿಳಿದು ಹೋರಾಟ ಮಾಡಲಿದ್ದು, ಈ ಮೂಲಕ `ನಾನು ಗೌರಿ’ ಅನ್ನೋ ಹೋರಾಟವನ್ನ ಮತ್ತೆ ಶುರುಮಾಡುತ್ತಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಇದೊಂದು ಹಾಸ್ಯಾಸ್ಪದ ಕಾರ್ಯಕ್ರಮ: ಸಾಧನಾ ಸಮಾವೇಶಕ್ಕೆ ಆರ್‌ ಅಶೋಕ್ ಆಕ್ರೋಶ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ವರಸೆಯೇ ಬದಲಿಸಿದ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments