ಇಂದು ಸಂಜೆ ನೂತನ ಸಚಿವರ ಪ್ರಮಾಣ ವಚನ: ಯಾರಿಗೆ ಯಾವ ಖಾತೆ?

Webdunia
ಶುಕ್ರವಾರ, 1 ಸೆಪ್ಟಂಬರ್ 2017 (09:13 IST)
ಬೆಂಗಳೂರು: ರಾಜ್ಯಸಚಿವ ಸಂಪುಟದಲ್ಲಿ ಸ್ಥಾನಕ್ಕಾಗಿ ಕಾಯುತ್ತಿದ್ದವರಿಗೆ ಶುಭ ಸುದ್ದಿ ಸಿಕ್ಕಿದೆ. ತೆರವಾಗಿರುವ ಸಚಿವ ಸ್ಥಾನಗಳಿಗೆ ಹೊಸಬರನ್ನು ಆಯ್ಕೆ ಮಾಡಲಾಗಿದ್ದು, ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

 
ಜಿ. ಪರಮೇಶ್ವರ್ ರಿಂದ ತೆರವಾದ ಗೃಹ ಖಾತೆ ಮೇಲೇ ಎಲ್ಲರ ಕಣ್ಣಿದ್ದು, ಅರಣ್ಯ ಸಚಿವ ರಮಾನಾಥ ರೈಗೆ ಈ ಹುದ್ದೆ ಸಿಕ್ಕುವುದು ಬಹುತೇಕ ಖಚಿತವಾಗಿದೆ. ಉಳಿದಂತೆ ಎಚ್. ಎಂ. ರೇವಣ್ಣಗೆ ಅರಣ್ಯ ಖಾತೆ, ಗೀತಾ ಮಹದೇವ ಪ್ರಸಾದ್ ಗೆ ಸಹಕಾರ ಖಾತೆ, ಆರ್ ಬಿ ತಿಮ್ಮಾಪುರ ಅಬಕಾರಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವುದು ಬಹುತೇಕ ನಿಚ್ಚಳವಾಗಿದೆ.

ಇಂದು ಸಂಜೆ 5 ಗಂಟೆಗೆಎ ರಾಜಭವನದ ಗಾಜಿನ ಮನೆಯಲ್ಲಿ ರಾಜ್ಯಪಾಲ ವಜುಬಾಯಿ ವಾಲಾ ಪ್ರಮಾಣ ವಚನ ಬೋಧಿಸಲಿದ್ದಾರೆ. ಈ ಸಚಿವರು ಸಂಪುಟ ಸೇರುವುದರೊಂದಿಗೆ ಸಿದ್ದರಾಮಯ್ಯ ಸರ್ಕಾರದ ಸಂಪುಟ ಸಂಪೂರ್ಣ ಭರ್ತಿಯಾಗಲಿದೆ.

ಇದನ್ನೂ ಓದಿ.. ಲಂಕಾಗೆ ವೈಟ್ ವಾಶ್ ಮಾಡಲು ಟೀಂ ಇಂಡಿಯಾಗೆ ಇನ್ನೊಂದೇ ಮೆಟ್ಟಿಲು
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು ಯಾವ ಜಿಲ್ಲೆಗಳಲ್ಲಿ ಮಳೆ, ತಪ್ಪದೇ ಗಮನಿಸಿ

ಕರ್ನಾಟಕ ಸಿಎಂ ಬದಲಾವಣೆಗೆ ಬಿಗ್ ಟ್ವಿಸ್ಟ್: ರಾಜೀನಾಮೆಗೆ ಸಿದ್ದರಾಮಯ್ಯ ನಿರ್ಧಾರ?

ಸದ್ಯಕ್ಕೆ ಕರ್ನಾಟಕದಲ್ಲಿ ಸಿಎಂ ಬದಲಾವಣೆ ಇಲ್ಲ: ದೆಹಲಿಗೆ ಸಿದ್ದು, ಡಿಕೆಶಿನ ಕರೆಸಿಕೊಂಡಿದ್ದು ಈ ಕಾರಣಕ್ಕೆ ಅಂತೆ

ಗಡಿ ಸುರಕ್ಷಿತವಾಗಿರುವಲ್ಲಿ ಪುರುಷರಿಗಿಂತ ಮಹಿಳೆಯರದ್ದೆ ಹೆಚ್ಚು ಪಾಲು: ಅಮಿತ್ ಶಾ ಶ್ಲಾಘನೆ

Rain Alert: ಕರಾವಳಿ ಮೀನುಗಾರರಿಗೆ ವಿಶೇಷ ಸೂಚನೆ ಕೊಟ್ಟ ಇಲಾಖೆ

ಮುಂದಿನ ಸುದ್ದಿ
Show comments