Webdunia - Bharat's app for daily news and videos

Install App

ಇಂದು ನಗರದ ಹಲವು ಬಾಗಗಳಲ್ಲಿ ನೀರಿನ ವ್ಯತ್ಯಯ

Webdunia
ಶುಕ್ರವಾರ, 27 ಅಕ್ಟೋಬರ್ 2023 (12:01 IST)
ಇಂದು ಹಲವು ಕಾಮಗಾರಿ ಹಿನ್ನೆಲೆ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವಾಲ್ ದುರಸ್ತಿ ಕಾಮಗಾರಿ ನಡೆಯುತ್ತಿದ್ದು,ವಾಲ್ ಗಳ ದುರಸ್ತಿ ಹಿನ್ನೆಲೆ ಬಹುತೇಕ ನಗರದಲ್ಲಿ ನೀರು ಸ್ಥಗಿತವಾಗಿದೆ.
 
BWSSB ಬಿಡುಗಡೆಯ ಪ್ರಕಾರ ಕಾವೇರಿ ಹಂತ IV, ಹಂತ-I ರ ಎರಡು ಪಂಪ್‌ಗಳನ್ನು ಗುರುವಾರ ಮುಚ್ಚಲಾಗಿದೆ.ಮಹಾಲಕ್ಷ್ಮಿ ಲೇಔಟ್, ಜೆಸಿ ನಗರ, ಸರಸ್ವತಿ ಪುರಂ,ಮಹಾಲಕ್ಷ್ಮಿ ಲೇಔಟ್, ಭೋವಿ ಪಾಳ್ಯ, ಮೈಕೋ ಲೇಔಟ್, ಗಣೇಶ ಬ್ಲಾಕ್, ರಾಜಾಜಿನಗರ,2ನೇ ಬ್ಲಾಕ್‌ನಿಂದ 5ನೇ ಬ್ಲಾಕ್, ಜೇಡರಹಳ್ಳಿ, ರಾಜಾಜಿನಗರ, ಪ್ರಕಾಶ್ ನಗರ, ರಾಜಾಜಿನಗರ 1ನೇ ಬ್ಲಾಕ್,ಮರಪ್ಪನ ಪಾಳ್ಯ, ಕೈಗಾರಿಕಾ ಉಪನಗರ, ಕುರುಬರಹಳ್ಳಿ, ಎಸ್‌ವಿಕೆ ಲೇಔಟ್, ಕರ್ನಾಟಕ ಲೇಔಟ್, ಕಾವೇರಿನಗರ,ವಯ್ಯಾಲಿಕಾವಲು, ಲಕ್ಷ್ಮಿ ನಗರ, ಕೆಎಚ್‌ಬಿ ಕಾಲೋನಿ ಸೇರಿ ನಗರದ ಹಲವೆಡೆ ಕಾಮಗಾರಿ ಇರುವ ಕಾರಣ ಇಂದು ನಗರದಲ್ಲಿ ನೀರು ವ್ಯತ್ಯಯವಾಗಲಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರಿನ ಅಪಾರ್ಟ್ ಮೆಂಟ್ ನಲ್ಲಿ ಕಾರು ಬಂದ ವೇಗಕ್ಕೆ ಸೆಕ್ಯುರಿಟಿ ಗಾರ್ಡ್ ಬಚಾವ್ ಆಗಿದ್ದೇ ಪವಾಡ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಿಜಕ್ಕೂ ಪವಾಡ.. ಸ್ನೇಹಿತರ ಜೊತೆ ಹರಟುತ್ತಿದ್ದವನು ಸೆಕೆಂಡುಗಳಲ್ಲಿ ಜೀವ ಉಳಿಸಿಕೊಂಡ Video

ಮಮ್ಮಿ ಕಾಪಾಡಿ... ಎಂದು ಪ್ರಾಣಕ್ಕಾಗಿ ಹೋರಾಡುತ್ತಿದ್ದ ಹುಡುಗಿಯನ್ನು ಕಾಪಾಡಲು ಬಂದವನು ಯಾರು ಗೊತ್ತಾ Video

ಸ್ವಲ್ಪ ಊಟ ಹಾಕಮ್ಮಾ ಎಂದಿದ್ದಕ್ಕೆ ಮಾವನಿಗೆ ಮುಖ ಮೂತಿ ನೋಡದೇ ಚಚ್ಚಿದ ಸೊಸೆ Video

ಮುಂದಿನ ಸುದ್ದಿ
Show comments