ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ಪಥಸಂಚಲನ

Webdunia
ಶುಕ್ರವಾರ, 5 ಮೇ 2023 (18:18 IST)
ಸಾರ್ವತ್ರಿಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ನಗರದ ಚಾಮರಾಜಪೇಟೆ ಹಾಗೂ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಮತಗಟ್ಟೆಗಳಿರುವ ಪ್ರದೇಶಗಳಲ್ಲಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್, ನಗರ ಪೊಲೀಸ್ ಆಯುಕ್ತರಾದ ಶ್ರೀ ಪ್ರತಾಪ್ ರೆಡ್ಡಿ, ಅಪರ ಜಿಲ್ಲಾ ಚುನಾವಣಾಧಿಕಾರಿ(ಬೆಂಗಳೂರು ಕೇಂದ್ರ)ಯಾದ ಡಾ. ಹರೀಶ್ ಕುಮಾರ್, ಹಿರಿಯ ಪೊಲೀಸ್ ಅಧಿಕಾರಿಗಳು, ಗಡಿ ಭದ್ರತಾ ಪಡೆಯ ಯೋಧರು ಪಥಸಂಚಲನ ನಡೆಸಿ ಸಾರ್ವಜನಿಕರಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕುರಿತು ವಿಶ್ವಾಸ ಮೂಡಿಸಿದರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಧಾರ್ಮಿಕ ತಾಣದಲ್ಲಿ ಯುವಕ, ಯುವತಿ ಅಸಭ್ಯ ವರ್ತನೆ: ಕ್ಯಾಮರಾ ನೋಡುತ್ತಿದ್ದಂತೇ ಎಸ್ಕೇಪ್ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಆರ್ ಎಸ್ಎಸ್ ಬ್ಯಾನ್ ಮಾಡಲು ಪ್ರಿಯಾಂಕ್ ಖರ್ಗೆಗೆ ಸಾಧ್ಯವೇ, ಕಾನೂನಿನ ಬಗ್ಗೆ ಹಿರಿಯ ವಕೀಲ ಮಹೇಶ್ ಜೇಠ್ಮಲಾನಿ ವಿವರಣೆ

Shocking video: ನವಜಾತ ಮಗುವೇನು ಆಟದ ವಸ್ತುವಾ...: ಈ ಪಾಪಿಗೆ ಯಾವ ಶಿಕ್ಷೆ ಕೊಡಬೇಕು ನೀವೇ ಹೇಳಿ

ಮುಂದಿನ ಸುದ್ದಿ
Show comments