‘ದೇಶದಲ್ಲಿ ಮತ್ತೆ ರೈಲು ಸೇವೆ ಪ್ರಾರಂಭ’

Webdunia
ಶುಕ್ರವಾರ, 26 ಜೂನ್ 2020 (17:45 IST)
ಕೊರೊನಾ ವೈರಸ್ ನಿಯಂತ್ರಣಕ್ಕೆ ಹೇರಲಾಗಿದ್ದ ಲಾಕ್ ಡೌನ್ ಕಾರಣ ಸ್ಥಗಿತಗೊಂಡಿದ್ದ ರೈಲು ಸೇವೆ ಮತ್ತೆ ಆರಂಭಗೊಳ್ಳುವ ಸೂಚನೆ ಸಿಕ್ಕಿದೆ.

ರೈಲು ಸೇವೆ ಆರಂಭಿಸುವಂತೆ ರಾಜ್ಯಗಳ ಮುಖ್ಯಮಂತ್ರಿಗಳು ಮನವಿ ಮಾಡಿದರೆ, ದೇಶದಲ್ಲಿ ಮತ್ತೆ ರೈಲು ಸೇವೆ ಪ್ರಾರಂಭಿಸಲು ಕೇಂದ್ರ ಸರ್ಕಾರ ಸಿದ್ಧವಿದೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಹೇಳಿದ್ದಾರೆ.

ದೇಶಾದ್ಯಂತ ಕೋವಿಡ್ -19 ವೈರಸ್ ಹರಡುತ್ತಿರುವುದರಿಂದ ಪ್ರಯಾಣಿಕರ ಸುರಕ್ಷತೆ ದೃಷ್ಟಿಯಿಂದ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಅನಿವಾರ್ಯ. ಇದರೊಂದಿಗೆ ದೇಶದ ಆರ್ಥಿಕ ಪರಿಸ್ಥಿತಿಯು ವೃದ್ಧಿ ಆಗಬೇಕಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಗಳಿಂದ ಕೇಂದ್ರಕ್ಕೆ ಮನವಿ ಬಂದರೆ ಮಾತ್ರ ರೈಲು ಸೇವೆ ಆರಂಭಿಸಲಾಗುವುದು ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫ್ರಾನ್ಸ್‌ನಲ್ಲಿ ನಾಗರಿಕ ವಿಮಾನ ಅಪಘಾಥ: 11ಮಂದಿ ಸಾವು, Video

ಅಮಲು ಪದಾರ್ಥಗಳನ್ನು ಬೆರೆಸಿ ಮಾರಾಟ ಕಂಡುಬಂದಲ್ಲಿ ಪಾನ್‌ ಮಸಾಲಾ, ಗುಟ್ಕಾ ಸಂಪೂರ್ಣ ಬ್ಯಾನ್, ಡಿಕೆ ಶಿವಕುಮಾರ್ ವಾರ್ನಿಂಗ್‌

ಅಯೋದ್ಯೆ ರಾಮಮಂದಿರ ದೇಣಿಗೆ ವಿವಾದ: ಮಹತ್ವದ ಪೋಸ್ಟ್ ಹಂಚಿಕೊಂಡ ಸಿಎಂ ಡಿಕೆ ಶಿವಕುಮಾರ್‌

ಮತದಾರರು, ಪ್ರಜಾಪ್ರಭುತ್ವದ ಮಾರಣಹೋಮ ಎಂದಿದ್ಯಾಕೆ ಮಾಜಿ ಸಿಎಂ ಸಿದ್ದರಾಮಯ್ಯ

ಎಸ್‌ಐಆರ್‌ ಪ್ರಕ್ರಿಯೆಯನ್ನು ಎರಡನೇ ಸಂಗ್ರಾಮದಂತೆ ಹೋರಾಟ ಮಾಡಬೇಕು: ಬಿಕೆ ಹರಿಪ್ರಸಾದ್

ಮುಂದಿನ ಸುದ್ದಿ
Show comments