Webdunia - Bharat's app for daily news and videos

Install App

ವರ್ಗಾವಣೆ ದಂದೆ, ಗ್ಯಾರಂಟಿ ಯೋಜನೆಗಳೇ ಜೆಡಿಎಸ್ ನಾಯಕರ ಸದನದ ಅಸ್ತ್ರ..!

Webdunia
ಭಾನುವಾರ, 2 ಜುಲೈ 2023 (19:14 IST)
ನಾಳೆಯಿಂದ 14 ರವರೆಗೆ ನಡೆಯಲಿರುವ ವಿಧಾನಸಭೆಯ ಅಧಿವೇಶನ ಸಾಕಷ್ಟು ಕುತುಹಲ ಮೂಡಿಸಿದೆ.ಇವತ್ತು ದಳಪತಿಗಳು ಮಾಜಿ ಪ್ರಧಾನಿ ದೇವೇಗೌಡ್ರು ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ಕಚೇರಿಯಲ್ಲಿ ಮಹತ್ವದ ಸಭೆ ನಡೆಸಿದ್ರು. ನಾಳೆಯಿಂದ ಶುರುವಾಗುವ ವಿಧಾನಮಂಡಲ ಅಧಿವೇಶನ, ಪಕ್ಷದ ಬಲವರ್ಧನೆ, ಜಿಲ್ಲಾ ಮತ್ತು ಜಿಲ್ಲಾ ಘಟಕಗಳ ಪುನಾರಚನೆ, ರಾಜ್ಯ ಘಟಕದ ಪುನಾರಚನೆ, ನೂತನ ಕೋರ್ ಕಮಿಟಿ ರಚನೆ, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಅನುಸರಿಸಬೇಕಾದ ಕಾರ್ಯತಂತ್ರದ ಬಗ್ಗೆ ಮಹತ್ವದ ಸಭೆ ನಡೆಸಿದ್ರು ಜೆಡಿಎಸ್ ನಾಯಕರು.

ಸರ್ಕಾರದ ಮೊದಲ ಅಧಿವೇಶನದ ಪ್ರಾರಂಭಕ್ಕೂ ಮೊದಲೇ, ವರ್ಗಾವಣೆಯ ಬಾಂಬ್ ಅನ್ನ ಸಿಡಿಸಿರುವ ಕುಮಾರಸ್ವಾಮಿ ಸರ್ಕಾರಕ್ಕೆ ತಲೆನೋವಾಗುತ್ತಾರಾ ಅನ್ನೋ ಚರ್ಚೆ ಶುರುವಾಗಿದೆ..ನಾಳೆಯಿಂದ ಅಧಿವೇಶನ ಪ್ರಾರಂಭ ಆಗುತ್ತೆ, ಅಧಿವೇಶನದಲ್ಲಿ ನಮ್ಮ ‌ಪಕ್ಷದ ನಿಲುವಿನ ಬಗ್ಗೆ ನಾಯಕರ ಅಭಿಪ್ರಾಯ,ಸಲಹೆ ಪಡೆದು ನಮ್ಮ ಪಕ್ಷದ ನಿಲುವು ಹೇಗಿರಬೇಕು ಅಂತ ತೀರ್ಮಾನ ಮಾಡ್ತೀನಿ.. ಕಡಿಮೆ ಸ್ಥಾನ ಇದ್ದರು‌ ಹೇಗೆ ಪರಿಣಾಮಕಾರಿಯಾಗಿ ಕೆಲಸ ಮಾಡಬೇಕು ಅಂತ ಸಭೆಯಲ್ಲಿ ತೀರ್ಮಾನ ಮಾಡ್ತೀವಿ ಅಂತಾ ಮಾಹಿತಿ ನೀಡಿದ್ರು ಮಾಜಿ ಸಿಎಂ ಕುಮಾರಸ್ವಾಮಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Joe Biden: ಅಮೆರಿಕಾ ಮಾಜಿ ಅಧ್ಯಕ್ಷ ಜೋ ಬೈಡನ್ ಗೆ ಕ್ಯಾನ್ಸರ್

Dharmasthala: ಪಂಜಾಬ್ ನಲ್ಲಿ ಧರ್ಮಸ್ಥಳ ಯುವತಿ ಸಾವು ಪ್ರಕರಣಕ್ಕೆ ಟ್ವಿಸ್ಟ್: ಕಾರಣ ಬಹಿರಂಗ

Bengaluru Rains: ಪಾಕಿಸ್ತಾನ ಹೇಳಿದ್ದು ನಿಜವಾಯ್ತು ಬೆಂಗಳೂರಲ್ಲಿ ಬಂದರು ಮಾಡಬಹುದು

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಮುಂದಿನ ಸುದ್ದಿ
Show comments