Webdunia - Bharat's app for daily news and videos

Install App

ರಾಜ್ಯದ ಐಪಿಎಸ್ ಅಧಿಕಾರಿಗಳ ವರ್ಗಾವಣೆ

Webdunia
ಮಂಗಳವಾರ, 1 ನವೆಂಬರ್ 2022 (08:30 IST)
ಬೆಂಗಳೂರು : ಕಲಬುರಗಿ, ಬೆಳಗಾವಿ, ಬಳ್ಳಾರಿ ಹಾಗೂ ಬೆಂಗಳೂರು ಸೇರಿದಂತೆ ರಾಜ್ಯದ 11 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರು ಹಾಗೂ ಪ್ರಿನ್ಸಿಪಲ್ ಸೆಕ್ರೇಟರಿ ಆಗಿದ್ದ ಮಾಲಿನಿ ಕೃಷ್ಣ ಮೂರ್ತಿ ಅವರನ್ನು ಐಎಸ್ಡಿ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರಾಗಿ ವರ್ಗಾಯಿಸಲಾಗಿದೆ.

ಎಸಿಬಿ ಸೀಮಂತ್ ಕುಮಾರ್ ಸಿಂಗ್ ಅವರನ್ನ ಕೆಎಸ್ಆರ್ಪಿ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ.  ಕೆಎಸ್ಆರ್ಪಿ ಐಜಿಪಿ ಆಗಿದ್ದ ಎಸ್.ರವಿ ಅವರನ್ನು ಪೊಲೀಸ್ ಅಂಡ್ ಪ್ರಿನ್ಸಿಪಲ್ ಸೆಕ್ರಟೆರಿ ಆಗಿ ವರ್ಗಾಯಿಸಲಾಗಿದೆ. ಅಜಯ್ ಹಿಲೋರಿ ಅವರನ್ನ ಡಿಸಿಆರ್ಇ ಪೊಲೀಸ್ ಅಧೀಕ್ಷಕರಾಗಿ ವರ್ಗಾವಣೆ ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೂತನ ಸಭಾಧ್ಯಕ್ಷ ಜಿಎಸ್ ಪಾಟೀಲ್ ಗೆ ಬಿಜೆಪಿ ಅಭಿನಂದನೆ

ಕಾಂಗ್ರೆಸ್ ನವರಿಗೆ ಮಹಿಳೆಯರ ವೋಟ್ ಬೇಕು, ಸಚಿವ ಸ್ಥಾನ ಬೇಡ: ಶಶಿಕಲಾ ಜೊಲ್ಲೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಪೊಲೀಸ್ ಅಧಿಕಾರಿ ಮೇಲೆ ಶಾಸಕ ಸುರೇಶ್ ಗೌಡ ಪುತ್ರಿ ಹಲ್ಲೆ: ಮಗಳ ಪರವಾಗಿ ಕ್ಷಮೆ ಕೇಳಿದ ಶಾಸಕರು

ಮೋದಿ ಅಪ್ಪುಗೆ ವ್ಯಂಗ್ಯ ಮಾಡಿದ್ದ ರಾಹುಲ್ ಗಾಂಧಿಗೆ ಇಂದಿರಾ ಗಾಂಧಿ ವಿಡಿಯೋ ಹಾಕಿ ಟಾಂಗ್ ಕೊಟ್ಟ ಬಿಜೆಪಿ ಬೆಂಬಲಿಗರು Video

ಮುಂದಿನ ಸುದ್ದಿ
Show comments