ಮಂಗಳಮುಖಿಯರ ಪ್ರತಿಭಟನೆ

Webdunia
ಬುಧವಾರ, 17 ನವೆಂಬರ್ 2021 (14:49 IST)
ಬಿಬಿಎಂಪಿಯ ಸವಲತ್ತುಗಳನ್ನು ನೀಡದೆ ಸತಾಯಿಸಲಾಗ್ತಿದೆ ಎಂದು ಆರೋಪಿಸಿ, ಮಂಗಳಮುಖಿಯರು ಇಂದು ಪ್ರತಿಭಟನೆ ನಡೆಸಿದರು.ಬಿಬಿಎಂಪಿ ಕಲ್ಯಾಣ ವಿಭಾಗದ ವಿಶೇಷ ಆಯುಕ್ತರಾಗಿರುವ ತುಳಸಿ ಮದ್ದಿನೇನಿ ಅವರ ಕಚೇರಿ ಎದುರು ಪ್ರತಿಭಟನೆಗೆ ಮುಂದಾದರು. ಕಲ್ಯಾಣ ವಿಭಾಗದ ಮೂಲಕ ಮಂಗಳಮುಖಿಯರಿಗೆಂದೇ ಸ್ವ ಉದ್ಯೋಗಕ್ಕೆ ಅನುಕೂಲವಾಗುವಂತೆ ಕೋಟ್ಯಾಂತರ ಮೊತ್ತ ಕಾಯ್ದಿರಿಸಲಾಗಿದೆ.ಆದರೆ ತುಳಸಿ ಮದ್ದಿನೇನಿ ಅವರು ಹಣದ ಅಲಭ್ಯತೆಯ ನೆವ ಮುಂದೊಡ್ಡಿ ಹಣ ಬಿಡುಗಡೆ ಮಾಡದೆ ತೊಂದರೆ ಕೊಡುತ್ತಿದ್ದಾರೆ. ತಮಗಾಗಿರುವ ಅನ್ಯಾಯವನ್ನು ಕೇಳಿದ್ರೆ ತಮ್ಮನ್ನು ತುಚ್ಛವಾಗಿ ನೋಡುತ್ತಿದ್ದಾರೆ. ಸರ್ಕಾರವೇ ಹಣ ಕಾಯ್ದಿರಿಸಿದ್ದರೆ ಅದನ್ನು ಬಿಡುಗಡೆ ಮಾಡಲು ತುಳಸಿ ಅವರೇಕೆ ಮೀನಾಮೇಷ ಎಣಿಸುತ್ತಿದ್ದಾರೆ ಎಂದು ಪ್ರಶ್ನಿಸಿದರು. ಅನೇಕ ಬಾರಿ ಪ್ರತಿಭಟನೆ ಮೂಲಕ ಎಚ್ಚರಿಕೆ ನೀಡಿದ್ದೇವೆ. ಆದರೂ ಎಚ್ಚೆತ್ತುಕೊಂಡಿಲ್ಲ. ಪರಿಸ್ಥಿತಿ ಹೀಗೆಯೇ ಮುಂದುವರೆದರೆ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂ ವ್ಯಕ್ತಿ ನಿತಾಯಿ ರಾಯ್ ಚೌಧರಿಗೆ ಖುಲಾಯಿಸಿದ ಅದೃಷ್ಟ: ಬಾಂಗ್ಲಾ ಸಂಪುಟದಲ್ಲಿ ಮಹತ್ವದ ಖಾತೆ

ಸೆಕ್ಸ್‌ಗೆ ನಿರಾಕರಿಸಿದ ಸ್ನೇಹಿತೆಯನ್ನೇ ಕೊಂದರು ನಗುತ್ತಲೇ ಪ್ರತಿಕ್ರಿಯಿಸಿದ ಪಾಪಿ, ಇಲ್ಲಿ ನೋಡಿ

ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಸಂಭ್ರಮದ ವಾತಾವರಣ, ಕಾರಣ ಏನ್ ಗೊತ್ತಾ

ಗರ್ಭಿಣಿ ಪತ್ನಿಯನ್ನು ಕೊಂದು ಕೊಲೆ ನಾಟಕವಾಡಿದ ಪತಿ, ಸಿಕ್ಕಿಬಿದ್ದಿದ್ದು ಹೇಗೇ ಗೊತ್ತಾ

ಪತ್ನಿಯನ್ನೇ ಕತ್ತು ಹಿಸುಕಿ ಕೊಂದ ಇಸ್ರೋದ ನಿವೃತ್ತ ಉದ್ಯೋಗಿ, ಕಾರಣ ಕೇಳಿದ್ರೆ ಶಾಕ್‌

ಮುಂದಿನ ಸುದ್ದಿ
Show comments