Webdunia - Bharat's app for daily news and videos

Install App

ರವಿಬೆಳಗೆರೆಗೆ ಮುಂದುವರಿದ ಚಿಕಿತ್ಸೆ

Webdunia
ಗುರುವಾರ, 14 ಡಿಸೆಂಬರ್ 2017 (06:59 IST)
ಬೆಂಗಳೂರು: ಪತ್ರಕರ್ತ ಸುನಿಲ್ ಹೆಗ್ಗೆರವಳ್ಳಿ ಕೊಲೆಗೆ ಸುಪಾರಿ ಪ್ರಕರಣದ ಹಿನ್ನೆಲೆ ಮಧ್ಯಂತರ ಜಾಮೀನಿನ ಮೂಲಕ ಜಯದೇವ ಆಸ್ಪತ್ರೆಯಲ್ಲಿ ಇರುವ ಪತ್ರಕರ್ತ ರವಿ ಬೆಳಗೆರೆಗೆ ಚಿಕಿತ್ಸೆಯನ್ನು ಮುಂದುವರಿಸಲಾಗಿದೆ.


ಮಧುಮೇಹ, ಬಿ.ಪಿ, ಹೃದಯ ಸಂಬಂಧಿ ಕಾಯಿಲೆಯ ಹಿನ್ನೆಲೆ ಜಯದೇವ ಆಸ್ಪತ್ರೆಯ ಡಿಲೆಕ್ಸ್ ವಾರ್ಡ್ ನಲ್ಲಿ  ರವಿ ಬೆಳಗೆರೆಗೆ ಇಬ್ಬರು ವೈದ್ಯರಿಂದ ಚಿಕಿತ್ಸೆ ಮುಂದುವರಿದಿದೆ. ರವಿ ಬೆಳಗೆರೆ ಭದ್ರತೆಗಾಗಿ ಇಬ್ಬರು ಪೇದೆಗಳ ನಿಯೋಜನೆಯನ್ನು ಕೂಡ ಮಾಡಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಂದನ್ ಶೆಟ್ಟಿ ಜೊತೆ ಭರ್ಜರಿ ಸ್ಟೆಪ್ ಹಾಕಿದ ಸಚಿವ ಕೃಷ್ಣಭೈರೇಗೌಡ: Video

ಕರ್ನಾಟಕ ನೂತನ ಸಚಿವರ ಪ್ರಮಾಣ ವಚನ ಇಂದು: ನೂತನ ಸಚಿವರ ಪಟ್ಟಿ ಇಲ್ಲಿದೆ

ಕಾಶೀ ವಿಶ್ವನಾಥನ ಸನ್ನಿಧಿಯಲ್ಲಿ ಕರ್ನಾಟಕದ ಮಹಿಳೆಗೆ ಮೋಸ ಮಾಡಿದ ನಕಲಿ ಪೂಜಾರಿ: ಪೊಲೀಸರು ಸ್ಥಳದಲ್ಲೇ ಮಾಡಿದ್ದೇನು Video

ಮೋದಿಯವರು ಜೆನ್ ಜಿ ಕ್ಷಮೆ ಕೇಳೋದಾ, ಅರೆಕ್ಷಣ ನಾನೇ ಕೆನ್ನೆ ಬಡ್ಕೊಂಡೆ: ಅನಂತನಾಗ್ ಹೇಳಿಕೆ ವೈರಲ್ Video

ಪತ್ನಿಯನ್ನು ಕೊಂದೇ ಬಿಡ್ತೇನೆ ಎಂದು ಅತ್ತೆ ಮನೆಗೆ ಗನ್ ಹಿಡ್ಕೊಂಡು ಬಂದ ಅಳಿಯ ಸೆಕೆಂಡಲ್ಲಿ ಥಂಡಾ ಹೊಡೆದಿದ್ಯಾಕೆ Video

ಮುಂದಿನ ಸುದ್ದಿ
Show comments