Webdunia - Bharat's app for daily news and videos

Install App

ಎರಡು ದಿನದಿಂದ ರಸ್ತೆಯಲ್ಲಿ ಮರಗಳು ಬಿದ್ದಿದ್ರು ತೆರವು ಗೊಳಿಸದ ಪಾಲಿಕೆ ನಿರ್ಲಕ್ಷ್ಯ

Webdunia
ಮಂಗಳವಾರ, 23 ಮೇ 2023 (14:40 IST)
ಸಿಲಿಕಾನ್ ಸಿಟಿಯಲ್ಲಿ ಕಳೆದ ಎರಡು ದಿನದಿಂದ ಸುರಿದ ಭಾರಿ ಮಳೆಗೆ ಜನ ಹೈರಾಣಾಗಿದ್ದಾರೆ.ಭಾರಿ ಮಳೆಯಿಂದಾಗಿ ನೂರಾರು ಮರಗಳು ಧರೆಗುರುಳಿದೆ.ಮರ ಬಿದ್ದು ಎರಡು ದಿನವಾದರೂ ಮರದ ತುಂಡುಗಳನ್ನು ಅಧಿಕಾರಿಗಳು ತೆರವುಗೊಳಿಸಿಲ್ಲ.ರಸ್ತೆಯಲ್ಲಿ ಬೃಹತ್ ಗಾತ್ರದ ಮರಗಳು ಬಿದ್ದಿದೆ.ಕೆ.ಆರ್ ಸರ್ಕಲ್, ಕಬ್ಬನ್ ಪಾರ್ಕ್ ರಸ್ತೆಯ ಸುತ್ತಮುತ್ತ  ಸಾಕಷ್ಟು ಮರಗಳು ಧರೆಗುರುಳಿದೆ.ಬಿಬಿಎಂಪಿ ಅಧಿಕಾರಿಗಳ ನಿರ್ಲಕ್ಷಕ್ಕೆ ಸಾರ್ವಜನಿಕರು ಆಕ್ರೋಶ ಹೊರಹಾಕ್ತಿದ್ದಾರೆ.ಕೂಡಲೇ ಮರದ ತುಂಡುಗಳನ್ನು ತೆರವುಗೊಳಿಸಬೇಕಾಗಿ ಅಧಿಕಾರಿಗಳಲ್ಲಿ ಮನವಿ ಜನರು ಮನವಿ ಮಾಡಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments