ಚಿಕ್ಕಬಳ್ಳಾಪುರದಲ್ಲಿ ನಡುಗಿದ ಭೂಮಿ: ಎರಡು ಬಾರಿ ಭೂಕಂಪನದ ಅನುಭವ

Webdunia
ಬುಧವಾರ, 22 ಡಿಸೆಂಬರ್ 2021 (20:31 IST)
ಚಿಕ್ಕಬಳ್ಳಾಪುರ ಜಿಲ್ಲೆಯ ಹಲವು ಪ್ರದೇಶಗಳಲ್ಲಿ ಭೂಮಿ ನಡುಗಿದ ಅನುಭವವಾಗಿದೆ.
ಚಿಕ್ಕಬಳ್ಳಾಪುರ ತಾಲೂಕಿನ ಮಂಡಿಕಲ್ಲು, ಭೋಗಪರ್ತಿ ಗ್ರಾಮಗಳ ಸುತ್ತಮುತ್ತ ಗ್ರಾಮಗಳಲ್ಲಿ ಭೂಕಂಪನದ ಅನುಭವ ಆಗಿದ್ದು, ರಿಕ್ಟರ್ ಮಾಪಕದಲ್ಲಿ 2.9 ಹಾಗೂ 3.3 ರಷ್ಟು ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಎಸ್‌ಸಿ) ತಿಳಿಸಿದೆ.
ಎರಡು ಭಾರಿ ಕಂಪಿಸಿದ ಭೂಮಿ
ಜಿಲ್ಲೆಯ ಮಂಡಿಕಲ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿ, ಬೋಗೇನಹಳ್ಳಿ, ಭೋಗಪರ್ತಿ, ಹೊಸಹಳ್ಳಿ, ದೊಡ್ಡ ಹಳ್ಳಿ ಮುಂತಾದ ಕಡೆ ಎರಡು ಬಾರಿ ಲಘು ಭೂಕಂಪನ ಉಂಟಾಗಿದೆ ಎಂದು ವರದಿಯಾಗಿದೆ. ಭೂಕಂಪನದಿಂದ ಯಾವುದೇ ಹಾನಿಯಾದ ಬಗ್ಗೆ ವರದಿಯಾಗಿಲ್ಲ.
ಆತಂಕದಲ್ಲಿ ಸಾರ್ವಜನಿಕರು
ಇತ್ತೀಚಿನ ದಿನಗಳಲ್ಲಿ ಒಂದಲ್ಲ ಒಂದು ರೀತಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಹಲವು ಭಾರಿ ಭೂಮಿ ಕಂಪಿಸಿದ ಅನುಭವ ಆಗುತ್ತಿದೆ. ಇದಕೆಲ್ಲ ಕಲ್ಲು, ಗಣಿಗಾರಿಕೆ, ಅಥವಾ ಬಾಂಬ್ ಬ್ಲಾಸ್ಟಿಂಗ್ ಮಾಡುವುದು ಸಮಸ್ಯೆ ಆಗಿರಬಹುದೇ ಎಂಬ ಪ್ರಶ್ನೆಗಳು ಸಾರ್ವಜನಿಕ ವಲಯದಲ್ಲಿ ಹರದಾಡುತ್ತಿದೆ. ಇನ್ನಾದರೂ ಸಂಬಂಧ ಪಟ್ಟ ಅಧಿಕಾರಿಗಳು ಸೂಕ್ತವಾಗಿ ಪರಿಶೀಲಿಸಿ ಕ್ರಮ ವಹಿಸಬೇಕಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸುಳ್ಯ: ಆನೆ ದಾಳಿಗೆ ಪೋಷಕರೇ ಎದುರೇ ಉಸಿರುನಿಲ್ಲಿಸಿದ ಪಿಯುಸಿ ವಿದ್ಯಾರ್ಥಿನಿ ಸಾವು

ಸೌದಿ ಅರೇಬಿಯಾದ ಅತೀ ದೊಡ್ಡ ತೈಲ ಘಟಕಕ್ಕೇ ಇರಾನ್ ದಾಳಿ: ಜಗತ್ತಿನ ಮೇಲಾಗುವ ಪರಿಣಾಮವೇನು

ಪಶ್ಚಿಮ ಏಷ್ಯಾ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರಿಗೆ ಧೈರ್ಯದ ಮಾತು ಹೇಳಿದ ಸಿದ್ದರಾಮಯ್ಯ

ನಾಗ್ಪುರ ಕಾರ್ಖಾನೆ ಸ್ಫೋಟದಲ್ಲಿ 18ಮಂದಿ ಸಾವು ಪ್ರಕರಣ, ಮಹತ್ವದ ಬೆಳವಣಿಗೆ

ಎಲ್ಲರಿಗೂ ಫ್ರೀ ಗ್ಯಾರಂಟಿ ಕೊಡೋದು ಕಷ್ಟ: ಎಚ್ ಸಿ ಬಾಲಕೃಷ್ಣ

ಮುಂದಿನ ಸುದ್ದಿ
Show comments