ಯಮಕನಮರಡಿ ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ

Webdunia
ಶನಿವಾರ, 22 ಏಪ್ರಿಲ್ 2023 (17:40 IST)
ಯಮಕನಮರಡಿ ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದ್ದು, ಕಾಂಗ್ರೆಸ್​ ಅಭ್ಯರ್ಥಿ ಸತೀಶ ಜಾರಕಿಹೊಳಿಗೆ ಸೆಡ್ಡು ಹೊಡೆಯಲು BJP, JDS ವತಿಯಿಂದ ಸಮರ್ಥ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗಿದೆ. ಬಿಜೆಪಿಯಿಂದ ಬಸವರಾಜ ಹುಂದ್ರಿ ಕಣಕ್ಕಿಳಿದ್ರೆ, ಬಿಜೆಪಿ ಪಕ್ಷ ತೊರೆದಿದ್ದ ಮಾರುತಿ ಅಷ್ಟಗಿ JDS ನಿಂದ ಕಣಕ್ಕಿಳಿದಿದ್ದಾರೆ. ತ್ರಿಕೋನ ಸ್ಪರ್ಧೆಯಿಂದ ಯಮಕನಮರಡಿ ಚುನಾವಣೆ ರಂಗೇರಿದೆ. ಕಳೆದ ಬಾರಿ ಕೇವಲ 2800 ಮತಗಳಿಂದ ಗೆಲುವು ಸಾಧಿಸಿದ್ದ ಸತೀಶ ಜಾರಕಿಹೊಳಿ, ಈ ಬಾರಿ ಮತ್ತೆ ಗೆಲುವಿಗೆ ಪಣ ತೊಟ್ಟಿದ್ದಾರೆ. ಮತ್ತೊಂದು ಕಡೆ ಸತೀಶ ಜಾರಕಿಹೊಳಿಗೆ ಪ್ರತಿಸ್ಪರ್ಧಿಯಾಗಿ ಬಸವರಾಜ ಹುಂದ್ರಿ ಕ್ಷೇತ್ರದಲ್ಲಿ ಪ್ರಬಲ ಪೈಪೋಟಿ ನೀಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂದಿನಿ ಉತ್ಪನ್ನ ತಿಂದರೆ ಕ್ಯಾನ್ಸರ್: ಆಘಾತಕಾರಿ ಸುದ್ದಿ ಬಗ್ಗೆ ಕೆಎಂಎಫ್ ಹೇಳಿದ್ದೇನು

ಸಾರಿಗೆ ಬಸ್ ಮುಷ್ಕರ ಹಿಂಪಡೆದ ನೌಕರರು: ಆದರೆ ಷರತ್ತು ಅನ್ವಯ

ಕಾಂಗ್ರೆಸ್ ಸರಕಾರದಿಂದ ದಲಿತರಿಗೆ ಅನ್ಯಾಯ: ಗೋವಿಂದ ಕಾರಜೋಳ

ಸ್ವಂತ ಶಕ್ತಿಯ ಮೇಲೆ ಮತ್ತೆ ಬಿಜೆಪಿ ಅಧಿಕಾರಕ್ಕೆ ತರೋಣ: ಯಡಿಯೂರಪ್ಪ

ಕರ್ನಾಟಕದಲ್ಲಿ ಬಿಜೆಪಿ ಗತವೈಭವ ಮರುಕಳಿಸಲು ಶ್ರಮಿಸೋಣ: ವಿಜಯೇಂದ್ರ

ಮುಂದಿನ ಸುದ್ದಿ
Show comments