ಬಿಜೆಪಿ ವಿರುದ್ಧ ಟ್ವೀಟ್ ನಲ್ಲಿ ವಾಗ್ದಾಳಿ –ಎಂ.ಬಿ. ಪಾಟೀಲ್

Webdunia
ಮಂಗಳವಾರ, 24 ಜನವರಿ 2023 (20:23 IST)
ಅಧಿಕಾರದಲ್ಲಿದ್ದಾಗ ಎಂ.ಬಿ ಪಾಟೀಲ್ ವೀರಶೈವ- ಲಿಂಗಾಯತರ ನಡುವೆ ಕಂದಕ ಸೃಷ್ಟಿಸಿದರೆಂಬ ಬಿಜೆಪಿ ಟ್ವೀಟ್ ಗೆ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ ಪಾಟೀಲ್ ತಿರುಗೇಟು ಕೊಟ್ಟಿದ್ದಾರೆ. ಬಳಸಿ ಬಿಸಾಡುವ ನಿಮ್ಮ ತಂತ್ರಕ್ಕೆ ಬಲಿಯಾಗದೇ ಉಳಿದವರುಂಟೇ . ನಿಮ್ಮದು ಬಳಸಿಕೊಂಡು ಬಿಸಾಡುವ ನೀತಿ.ಪಕ್ಷವನ್ನು ಕಟ್ಟಿ, ಅಧಿಕಾರಕ್ಕೆ ತಂದವರನ್ನು ಅವಮಾನಿಸಿ, ಜೈಲಿಗಟ್ಟಿ, ಅಧಿಕಾರ ಕಸಿದು ಅವರ ಮೇಲೆಲ್ಲಾ ರೇಡ್ ಭಾಗ್ಯ ಮಾಡಿಸಿದ ನಿಮ್ಮ ಲಿಂಗಾಯತ ಪ್ರೇಮ ಎಲ್ಲರಿಗೂ ತಿಳಿದಿದೆ. ಯಡಿಯೂರಪ್ಪ ವಿರುದ್ಧ ಯತ್ನಾಳ್, ಯತ್ನಾಳ್ ವಿರುದ್ಧ ನಿರಾಣಿ, ನಿರಾಣಿ ವಿರುದ್ಧ ಬೊಮ್ಮಾಯಿ, ಬೊಮ್ಮಾಯಿ ವಿರುದ್ಧ ಶೆಟ್ಟರ್ ಹೀಗೆ ಲಿಂಗಾಯತ ನಾಯಕರು ಕಚ್ಚಾಡುವಂತೆ ಮಾಡಿರುವ ನಿಮ್ಮ ಹಿಡನ್ ಅಜಂಡಾ ಏನು ಮನುವಾದಿಗಳೇ ಎಂದು ಬಿಜೆಪಿ ವಿರುದ್ಧ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್‌ಎಸ್‌ಎಸ್‌ ದೆವ್ವವಿದ್ದಂತೆ ಎಂದ ಪ್ರಿಯಾಂಕ್ ಖರ್ಗೆ ಪರ ಬ್ಯಾಟ್ ಬೀಸಿದ ಶಿವರಾಜ ತಂಗಡಗಿ

ಮುಸ್ಲಿಂರನ್ನು ಗುರಿಯಾಗಿಸಿ ಗುಂಡು ಹಾರಿಸುತ್ತಿರುವ ಘಟನೆ, ಅಸ್ಸಾಂ ಸಿಎಂ ವಿರುದ್ಧ ಮಹತ್ವದ ತೀರ್ಪು

ತ್ರಿಷಾ ಗುಂಗಿನಿಂದ ವಿಜಯ್ ಆಚೆ ಬರಬೇಕೆಂದ ಬಿಜೆಪಿ ನಾಯಕ ನೈನಾರ್ ವಿರುದ್ಧ ನಟಿ ಗರಂ

ವಿದೇಶಿ ಮಹಿಳೆ, ಹೋಂ ಸ್ಟೆ ಒಡತಿ ಮೇಲೆ ಅತ್ಯಾಚಾರ ಪ್ರಕರಣ: ಅಪರಾಧಿಗಳ ವಿರುದ್ಧ ಮಹತ್ವದ ತೀರ್ಪು

ಭಿವಾಡಿ ಕೆಮಿಕಲ್ ಫ್ಯಾಕ್ಟರಿ ಘಟನೆಗೆ ಪ್ರಧಾನಿ ಮೋದಿ ಸಂತಾಪ

ಮುಂದಿನ ಸುದ್ದಿ
Show comments