ಕೊರೋನಾ ಹರಡುವುದು ಜಿಹಾದಿಗಳ ತಂತ್ರವೇ? ಟ್ವಿಟರ್ ನಲ್ಲಿ ನಡೆದಿದೆ ಚರ್ಚೆ!

Webdunia
ಶುಕ್ರವಾರ, 3 ಏಪ್ರಿಲ್ 2020 (09:14 IST)
ನವದೆಹಲಿ: ದೇಶದಲ್ಲಿ ಇದವರೆಗೆ ಪತ್ತೆಯಾದ ಕೊರೋನಾ ಪ್ರಕರಣದಲ್ಲಿ ಹೆಚ್ಚಿನವರು ಒಂದು ಧರ್ಮಕ್ಕೆ ಸೇರಿದವರು. ಹೀಗಾಗಿ ಟ್ವಿಟರ್ ನಲ್ಲಿ ನಿನ್ನೆಯಿಡೀ ಸ್ವಾರಸ್ಯಕರ ಚರ್ಚೆ ನಡೆದಿದೆ.


ಭಾರತದಲ್ಲಿ ಅಲ್ಲೋಕಲ್ಲೋಲ ಸೃಷ್ಟಿಸಲು ಕೊರೋನಾವನ್ನು ಜಿಹಾದಿಗಳು ಅಸ್ತ್ರವಾಗಿ ಬಳಸುತ್ತಿದ್ದಾರೆ ಎಂದು ಟ್ವಿಟರಿಗರು ಆರೋಪಿಸಿದ್ದಾರೆ. ಬೇಕೆಂದೇ ಕೊರೋನಾ ರೋಗ ಅಂಟಿಸಿಕೊಂಡು ನೂರಾರು ಜನರಿಗೆ ಹರಡುವ ಮೂಲಕ ಹಲವು ಜನರ ಸಾವಿಗೆ ಕಾರಣ ಮಾಡುವುದು ಇವರ ಉದ್ದೇಶ ಎಂದು ಟ್ವಿಟರಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೇಕೆಂದೇ ಇವರು ರೂಲ್ಸ್ ಬ್ರೇಕ್ ಮಾಡುವುದು, ಕೊರೋನಾ ಇದ್ದರೂ ಸಾರ್ವಜನಿಕ ಸ್ಥಳಗಳಲ್ಲಿ ಓಡಾಡಿ ಸಮಾಜದಲ್ಲಿ ಮಾರಕ ರೋಗ ಹರಡಲು ತಂತ್ರ ಹೆಣೆದಿದ್ದಾರೆ ಎಂದು ಹಲವರು ಆರೋಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ತಂದೆಯವರನ್ನು ನೋಡಲು ಹೋದ್ರೂ ಮೀಡಿಯಾದವ್ರು ಸುದ್ದಿ ಮಾಡ್ತಾರೆ, ಯಾಕೆ ಹೋಗಬಾರದಾ: ಪ್ರಿಯಾಂಕ್ ಖರ್ಗೆ Video

ಬುದ್ಧಿವಂತರ ಜಿಲ್ಲೆಯಲ್ಲಿ ಇದೆಂಥಾ ಘಟನೆ, ಒಬ್ಬಂಟಿ ಯುವತಿಯನ್ನು ಕಂಡು ಯುವಕರ ಗುಂಪು ಏನ್ ಮಾಡಿತು ನೋಡಿ, Video

ಎಸ್‍ಐಆರ್: ಸಾಮೂಹಿಕ ಫಾರ್ಮ್ ಭರ್ತಿ ವಿರುದ್ಧ ಡಾ.ರಾಧಾಮೋಹನ್ ದಾಸ್ ಅಗ್ರವಾಲ್ ಆಕ್ಷೇಪ

ನನ್ನ ಮೇಲೆ ಇಲ್ಲಸಲ್ಲದ ಆರೋಪವನ್ನು ಮಾಡಲಾಗಿದೆ, ಡೆತ್‌ನೋಟ್ ಬರೆದಿಟ್ಟು 8ನೇ ತರಗತಿ ಬಾಲಕಿ ಸಾವು

ಶ್ರೀಕೃಷ್ಣನಂತೆ ಯಾವುದೇ ಮಗು ಜೈಲಿನಲ್ಲಿ ಜನಿಸಿದ ಕಳಂಕವನ್ನು ಎದುರಿಸಬಾರದು: ನಿದಾ ಖಾನ್‌ಗೆ ಜಾಮೀನು

ಮುಂದಿನ ಸುದ್ದಿ
Show comments