ಮೋದಿಯಿಂದ ಎರಡು ಭಾರತ ನಿರ್ಮಾಣ

Webdunia
ಬುಧವಾರ, 11 ಮೇ 2022 (19:34 IST)
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶ್ರೀಮಂತ ಮತ್ತು ಬಡವರಿಗಾಗಿ ಎರಡು ಪ್ರತ್ಯೇಕ ಭಾರತವನ್ನು ನಿರ್ಮಾಣ ಮಾಡಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ದೇಶದ ಸಂಪದ್ಭರಿತ ಸಂಪನ್ಮೂಲವನ್ನು ಕೆಲವೇ ಕೆಲವು ಶ್ರೀಮಂತ ಜನರ ಕೈಗಿಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೇಶದಲ್ಲಿ ಪ್ರತಿಭಟನೆ ನಡೆಸಲು ಅನುಮತಿ ಪಡೆಯಬೇಕಾದ ಏಕೈಕ ರಾಜ್ಯವೆಂದರೆ ಗುಜರಾತ್. ಇಲ್ಲಿ ಪ್ರತಿಭಟನೆ ನಡೆಸಿದ ಜಿಗ್ನೇಶ್ ಮೆವಾನಿ ಅವರನ್ನು ಮೂರು ತಿಂಗಳ ಕಾಲ ಜೈಲಿನಲ್ಲಿಡಲಾಗಿದೆ. ನಾನು ಹೇಳುತ್ತಿದ್ದೇನೆ, ಮೆವಾನಿ ಅವರನ್ನು 10 ವರ್ಷಗಳ ಕಾಲ ಜೈಲಿನಲ್ಲಿಟ್ಟರೂ ಅವರಿಗೆ ಏನೂ ಆಗುವುದಿಲ್ಲ.. ಪಿಎಂ ಆಗುವ ಮುನ್ನ ಮೋದಿ ಗುಜರಾತ್ ನ ಮುಖ್ಯಮಂತ್ರಿಯಾಗಿದ್ದರು. ಅಂದು ಗುಜರಾತ್ ನಲ್ಲಿ ಆರಂಭಿಸಿದ್ದ ಕೆಲಸವನ್ನೇ ಈಗ ಮುಂದುವರಿಸಿದ್ದಾರೆ. ಅದುವೇ ಗುಜರಾತ್ ಮಾದರಿಯಾಗಿದೆ ಎಂದು ರಾಹುಲ್ ಗಾಂಧಿ ಟೀಕಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗ್ಯಾರಂಟಿ ಕೊಡಲ್ಲ ಎಂದು ಬೆದರಿಕೆ ಹಾಕಿ ಎಸ್ಐಆರ್ ಮಾಡಿಸ್ತಿದ್ದಾರೆ: ಡಾ ಸುಧಾಕರ್

ಕುಲ್ಫೀ ಕೊಡಿಸ್ತೀನಿ ಬಾ ಎಂದಿದ್ದಕ್ಕೆ ಮನೆ ಮಾಲಿಕನ ಹಿಂದೆ ಹೋದ ಮಗು ಕೊನೆಗೆ ಕೊಲೆಯಾಗಿದ್ದು ಹೇಗೆ: ಸಿಸಿಟಿವಿ ದೃಶ್ಯ ವೈರಲ್ Video

ಮೊಬೈಲ್ ಟಾರ್ಚ್ ನಲ್ಲಿ ಬಸ್ ಓಡಿಸಿದ ಚಾಲಕ: ಕೆಎಸ್ಆರ್ ಟಿಸಿಯದ್ದು ಇದೆಂಥಾ ದುಸ್ಥಿತಿ Video

ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿಕೊಂಡ ಪ್ರಮುಖ ನಾಯಕರು

ಮಗು ಹಿಡಿದುಕೊಂಡು ನಿಂತಿದ್ದ ಮಹಿಳೆ ಖಾಸಗಿ ಅಂಗಾಂಗ ಸ್ಪರ್ಶಿಸುತ್ತಿದ್ದ ವ್ಯಕ್ತಿ: ಕ್ಯಾಮರಾದಲ್ಲಿ ಸೆರೆಯಾಯ್ತು ದೃಶ್ಯ Video

ಮುಂದಿನ ಸುದ್ದಿ
Show comments