ಒಂದೇ ದಿನ ಎರಡು ಕೊಲೆಗಳು: ಬೆಚ್ಚಿಬಿದ್ದ ಜನತೆ

Webdunia
ಗುರುವಾರ, 13 ಡಿಸೆಂಬರ್ 2018 (15:21 IST)
ಬಿಸಿಲೂರು ಖ್ಯಾತಿಯ ನಗರದಲ್ಲಿ ಒಂದೇ ದಿನದಲ್ಲಿ ಎರಡು ಕೊಲೆಗಳಾಗಿರುವುದು ಜನತೆಯಲ್ಲಿ ಆತಂಕಕ್ಕೆ ಕಾರಣವಾಗಿದೆ.
ಕಲಬುರಗಿ ನಗರದ ರಂಗ ಮಂದಿರದ ಹತ್ತಿರದಲ್ಲಿ ವ್ಯಕ್ತಿಯೊಬ್ಬನ ತಲೆ ಮೇಲೆ ಕಲ್ಲು ಎತ್ತಿಹಾಕಿ ಭೀಕರವಾಗಿ ಕೊಲೆ ಮಾಡಲಾಗಿದೆ. ಟೌನಹಾಲ್ ಮುಂಭಾಗದಲ್ಲಿ ವ್ಯಕ್ತಿಯೊಬ್ಬನ ಶವ ಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಮೃತರಿಬ್ಬರೂ ಅಂದಾಜು 40 ವರ್ಷದವರಾಗಿದ್ದಾರೆ. ರಂಗ ಮಂದಿರ ಬಳಿ ವ್ಯಕ್ತಿ ಸಾವನ್ನಪ್ಪಿರುವ ಪ್ರಕರಣ ಕೊಲೆ ಎನ್ನುವುದು ಮೇಲ್ನೋಟಕ್ಕೆ ಕಂಡುಬಂದರೆ, ಇನ್ನೊಬ್ಬನ ಸಾವು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಬ್ರಹ್ಮಪುರ ಠಾಣೆಯಲ್ಲಿ ದೂರು ದಾಖಲಾಗಿವೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್ ಸಿಬಿ ಓನರ್ ಅನನ್ಯಾ ಬಿರ್ಲಾ ಎಷ್ಟು ಒಳ್ಳೇವ್ರು ಎನ್ನೋದು ಈ ವಿಡಿಯೋದಲ್ಲಿ ಪ್ರೂವ್ ಆಯ್ತು

ಕೇತನ್ ಅಗರ್ವಾಲ್ ಹಂತಕಿ ಸಿಯಾ ಪೊಲೀಸರ ಜೊತೆ ಬರುವಾಗ ಸರಿಯಾಗಿಯೇ ಶಾಸ್ತಿ ಮಾಡಿದ ವ್ಯಕ್ತಿ: Shocking video

ತಮಿಳುನಾಡಿನಲ್ಲಿ ಮನೆಯೊಳಗೆ ನಾಯಿ ಹಿಡಿಯಲು ಬಂದ ಚಿರತೆ: ಮಾಲಿಕ ಮಾಡಿದ್ದೇನು ನೋಡಿ Video

ಕೇತನ್ ಅಗರ್ವಾಲ್ ನನ್ನು ಕೊಲೆ ಮಾಡಲು ಸಿಯಾ ತರಬೇತಿ ಪಡೆದಿದ್ದು ಇಲ್ಲಿಯೇ

ಮುತ್ತತ್ತಿ ಕಾವೇರಿ ನೀರಿನಲ್ಲಿ ಮಹಿಳೆಯರು ಜಲಸಮಾಧಿಯಾಗುವ ಕೆಲವೇ ಕ್ಷಣಗಳ ಮೊದಲ ವಿಡಿಯೋ ವೈರಲ್

ಮುಂದಿನ ಸುದ್ದಿ
Show comments