ಬಾರಾಮುಲ್ಲಾದಲ್ಲಿ ಇಬ್ಬರು ಭಯೋತ್ಪಾದಕರ ಹತ್ಯೆ

Webdunia
ಶುಕ್ರವಾರ, 30 ಸೆಪ್ಟಂಬರ್ 2022 (20:25 IST)
ಜಮ್ಮು ಕಾಶ್ಮೀರದ ಬಾರಾಮುಲ್ಲಾದಲ್ಲಿ ಇಂದು ಮುಂಜಾನೆ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ  ನಡುವೆ ಗುಂಡಿನ ಚಕಮಕಿ ನಡೆಯಿತು. ಬಾರಾಮುಲ್ಲಾದ ಯಡಿಪೋರಾ, ಪಟ್ಟನ್ ಪ್ರದೇಶದಲ್ಲಿ ಭಯೋತ್ಪಾದಕರ ಎನ್‌ಕೌಂಟರ್ ನಡೆದಿದೆ. ಬಾರಾಮುಲ್ಲಾದ ಯಡಿಪೋರಾ, ಪಟ್ಟನ್ ಪ್ರದೇಶದಲ್ಲಿ ಎನ್‌ಕೌಂಟರ್ ಪ್ರಾರಂಭವಾಗಿದೆ. ಪೊಲೀಸರು ಮತ್ತು ಭದ್ರತಾ ಪಡೆಗಳು ಕಾರ್ಯಚರಣೆ ಮಾಡುತ್ತಿದೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ. ಇದಕ್ಕೂ ಮೊದಲು, ಇಂದು ಮುಂಜಾನೆ ಶೋಪಿಯಾನ್ ಜಿಲ್ಲೆಯ ಚಿತ್ರಗಾಮ್ ಪ್ರದೇಶದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಮತ್ತೊಂದು ಎನ್‌ಕೌಂಟರ್ ಪ್ರಾರಂಭವಾಗಿತ್ತು. ಬುಧವಾರ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆ  ಜೊತೆಗೆ ಭಾರತೀಯ ಸೇನೆಯು ನಡೆಸಿದ ಕಾರ್ಯಾಚರಣೆಯಲ್ಲಿ ಕುಲ್ಗಾಮ್ ಜಿಲ್ಲೆಯ ಅವ್ಹೋಟು ಗ್ರಾಮದಲ್ಲಿ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿತ್ತು. ಎನ್‌ಕೌಂಟರ್ ಸ್ಥಳದ ಶೋಧ ಕಾರ್ಯವನ್ನು ಆರಂಭಿಸಲಾಗಿದೆ.ಎರಡು AK ಸರಣಿ ರೈಫಲ್‌ಗಳು, ಗ್ರೆನೇಡ್‌ಗಳು ಮತ್ತು ಇತರ ಯುದ್ಧೋಚಿತ ಯಂತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ವಂತ ಶಕ್ತಿಯ ಮೇಲೆ ಮತ್ತೆ ಬಿಜೆಪಿ ಅಧಿಕಾರಕ್ಕೆ ತರೋಣ: ಯಡಿಯೂರಪ್ಪ

ಕರ್ನಾಟಕದಲ್ಲಿ ಬಿಜೆಪಿ ಗತವೈಭವ ಮರುಕಳಿಸಲು ಶ್ರಮಿಸೋಣ: ವಿಜಯೇಂದ್ರ

ಭಾರತ ಕೇವಲ ಎಐ ಭಾಗವಲ್ಲ, ಮುನ್ನಡೆಸಿಕೊಂಡು ಹೋಗುತ್ತಿದೆ: ಪ್ರಧಾನಿ ಮೋದಿ

ಸದನದಲ್ಲೇ ಕದ್ದು ಮುಚ್ಚಿ ತಂಬಾಕು ಸೇವಿಸಿದ್ರಾ ಬಿಹಾರ ಡಿಸಿಎಂ ಸಾಮ್ರಾಟ್ ಚೌಧರಿ Video

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments