ಕಾಡಾನೆ ದಾಳಿಗೆ ಇಬ್ಬರು ಬಲಿ

Webdunia
ಭಾನುವಾರ, 26 ಫೆಬ್ರವರಿ 2023 (17:54 IST)
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ ಮುಂಜಾನೆ ಕಾಡಾನೆಯೊಂದು ದಾಳಿ ನಡೆಸಿದ್ದು, ಇಬ್ಬರು ಮಹಿಳೆಯರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.  ರಂಜಿತಾ ಅವರು ತಾವು ಕೆಲಸ ಮಾಡುತ್ತಿರುವ ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ಪೇರಡ್ಕ ಹಾಲು ಸೊಸೈಟಿಗೆ ತೆರಳುತ್ತಿದ್ದಾಗ ಅವರ ಮನೆಯ ಸಮೀಪವೇ ಆನೆ ದಾಳಿ ನಡೆಸಿದೆ. ಆಕೆಯ ಕಿರುಚಾಟ ಕೇಳಿ ರಕ್ಷಿಸಲು ಹೋದ ನೈಲಾ ಅವರ ಮೇಲೂ ಆನೆ ದಾಳಿ ಮಾಡಿದೆ. ಗಂಭೀರವಾಗಿ ಗಾಯಗೊಂಡಿದ್ದ ನೈಲಾ ಸ್ಥಳದಲ್ಲೇ ಮೃತಪಟ್ಟರೆ, ರಂಜಿತಾ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಳಿಂಗ ಸರ್ಪವನ್ನು ಹಿಡಿಯಲು ಹೋದಾಗ ಉರಗ ತಜ್ಞನಿಗೇ ಏನು ಮಾಡ್ತು ನೋಡಿ: ಮೈ ನವಿರೇಳಿಸುವ ವಿಡಿಯೋ

ಮೀಸಲಾತಿ ಪರಿಗಣಿಸಿ, ಖಾಲಿ ಹುದ್ದೆ ಭರ್ತಿ ಮಾಡಿ: ರಾಜ್ಯ ಸರ್ಕಾರಕ್ಕೆ ಬಿವೈ ವಿಜಯೇಂದ್ರ ಒತ್ತಾಯ

ಓಮನ್‌ನಲ್ಲಿ ತೈಲ ಟ್ಯಾಂಕರ್‌ಗೆ ಇರಾನ್ ಕ್ಷಿಪಣಿ ಡಿಕ್ಕಿ ಬಳಿಕ ರಾಜಸ್ಥಾನದ ವ್ಯಕ್ತಿ ನಾಪತ್ತೆ

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಬೆಂಗಳೂರಿನಿಂದ ಹೊರಡಬೇಕಿದ್ದ 34 ವಿಮಾನಗಳು ರದ್ಧು

ಖಮೇನಿ ಹತ್ಯೆ ಖಂಡಿಸುವವರ ಬಗ್ಗೆ ಪರಮೇಶ್ವರ್‌ ಹೀಗಂದ್ರು

ಮುಂದಿನ ಸುದ್ದಿ
Show comments