ದ್ವಿಚಕ್ರ ವಾಹನ ಸವಾರರೇ ಎಚ್ಚರ ಎಚ್ಚರ..!

Webdunia
ಬುಧವಾರ, 8 ಫೆಬ್ರವರಿ 2023 (14:53 IST)
ಅಪಘಾತ ನಡೆದು ತಲೆಗೆ ಏಟಾದರೆ ಸೂಕ್ತ ಚಿಕಿತ್ಸೆ ನೀಡುವ ಸೌಕರ್ಯ ಕಡಿಮೆ ಇರುವುದರಿಂದ ದ್ವಿಚಕ್ರ ವಾಹನ ಸವಾರರು ಎಚ್ಚರಿಕೆ ವಹಿಸಬೇಕು ಎಂದು ತಜ್ಞ ವೈದ್ಯರು ಹೇಳಿದ್ದಾರೆ.
 
ಅಪಘಾತಗಳು ಸಂಭವಿಸಿದಾಗ ತಲೆಗೆ ಪೆಟ್ಟು ಬೀಳುವ ಸಂಭವ ಹೆಚ್ಚಾಗಿರುತ್ತೆ. ತಲೆಗೆ ಪೆಟ್ಟು ಬಿದ್ದಾಗ ಚಿಕಿತ್ಸೆ ನೀಡುವ ಆಸ್ಪತ್ರೆಗಳ ಸಂಖ್ಯೆ ಸಹ ಕಡಿಮೆಯಿದೆ. ನ್ಯೂರೋ ಸರ್ಜನ್ಸ್ ಇಲ್ಲದೇ ಇದ್ದಾಗ ಸಮಸ್ಯೆ ಹೆಚ್ಚಾಗುತ್ತೆ. ಹೆಡ್ ಇಂಜ್ಯೂರಿ ಆದಾಗ ಅದನ್ನ ಟ್ರೀಟ್ ಮಾಡಲು ಎಲ್ಲಾ ವೈದ್ಯರಿಗೂ ಸಾಧ್ಯವಾಗದೇ ಇರೋದು ಕೂಡಾ ಸಮಸ್ಯೆ. ಹಾಗಾಗಿ ಆದಷ್ಟು ಎಚ್ಚರ ವಹಿಸಬೇಕೆಂದು ತಜ್ಞ ವೈದ್ಯರಾದ ಡಾ ಗೌತಮ್ ಎಂ ಎಸ್ ಸಲಹೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಎಚ್ಚರಿಕೆ ಗಮನಿಸಿ, ಇಂದು ತಾಪಮಾನದಲ್ಲಿ ಮತ್ತಷ್ಟು ಹೆಚ್ಚಳ

ನಂದಿನಿ ಉತ್ಪನ್ನ ತಿಂದರೆ ಕ್ಯಾನ್ಸರ್: ಆಘಾತಕಾರಿ ಸುದ್ದಿ ಬಗ್ಗೆ ಕೆಎಂಎಫ್ ಹೇಳಿದ್ದೇನು

ಸಾರಿಗೆ ಬಸ್ ಮುಷ್ಕರ ಹಿಂಪಡೆದ ನೌಕರರು: ಆದರೆ ಷರತ್ತು ಅನ್ವಯ

ಕಾಂಗ್ರೆಸ್ ಸರಕಾರದಿಂದ ದಲಿತರಿಗೆ ಅನ್ಯಾಯ: ಗೋವಿಂದ ಕಾರಜೋಳ

ಸ್ವಂತ ಶಕ್ತಿಯ ಮೇಲೆ ಮತ್ತೆ ಬಿಜೆಪಿ ಅಧಿಕಾರಕ್ಕೆ ತರೋಣ: ಯಡಿಯೂರಪ್ಪ

ಮುಂದಿನ ಸುದ್ದಿ
Show comments