Webdunia - Bharat's app for daily news and videos

Install App

ಬಜೆಟ್ ನಲ್ಲಿ ಕರಾವಳಿಗೆ ಅನ್ಯಾಯ : ಉಡುಪಿ ಶಾಸಕ ರಘುಪತಿ ಭಟ್

Webdunia
ಗುರುವಾರ, 5 ಜುಲೈ 2018 (17:02 IST)
ಮುಖ್ಯ ಮಂತ್ರಿ ಮಂಡಿಸಿದ ಬಜೆಟ್ ನಿರಾಶದಾಯಕವಾಗಿದ್ದು ಕಳೆದ 15 ವರ್ಷಗಳಲ್ಲಿ ಮಂಡನೆಯಾದ ಬಜೆಟ್‍ಗಳ ಪೈಕಿ ಈ ಬಜೆಟ್  ಅತ್ಯಂತ ಕೆಟ್ಟ  ಬಜೆಟ್ ಎಂದು ಉಡುಪಿ ಶಾಸಕ  ರಘುಪತಿ ಭಟ್  ಅಭಿಮತ ವ್ಯಕ್ತ ಪಡಿಸಿದ್ದಾರೆ. ಅವರು ಬೆಂಗಳೂರಿನಲ್ಲಿ ಬಜೆಟ್ ಮಂಡನೆಯಾದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ ಮಾತನಾಡಿದ್ದಾರೆ.

ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ಬಜೆಟ್‍ನಲ್ಲಿ ಯಾವುದೇ ಯೋಜನೆ ಕಲ್ಪಿಸಿಲ್ಲ. ಕೇವಲ ತನ್ನ ಪಕ್ಷದ ಅಭ್ಯರ್ಥಿಗಳ ಕ್ಷೇತ್ರಕ್ಕೆ ಬಜೆಟ್‍ನಲ್ಲಿ ಹೆಚ್ಚಿನ ಅನುದಾನ ನೀಡಿದ್ದಾರೆ. ಈ ಬಜೆಟ್ ಕೇವಲ 3 ಜಿಲ್ಲೆಗಳಿಗೆ ಸೀಮಿತವಾಗಿದೆ. ವಿಶೇಷವಾಗಿ ಕರಾವಳಿ 
ಭಾಗದ ಮೀನುಗಾರರಿಗೆ ಯಾವುದೇ ಯೋಜನೆ ನೀಡಿಲ್ಲ. ರೈತ ಸಾಲಮನ್ನಾ ಕೂಡಾ ಅಸಮರ್ಪಕವಾಗಿದೆ.
ಉಡುಪಿ ಜಿಲ್ಲೆಯನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದ್ದಾರೆ.

ಠೇವಣಿ ಕಳೆದುಕೊಂಡಿರುವ ಕಾರಣಕ್ಕಾಗಿ ಬಜೆಟ್‍ನ ಮೂಲಕ ಕುಮಾರಸ್ವಾಮಿ 
ಕರಾವಳಿ ಜನತೆಯೊಂದಿಗೆ ಸೇಡು ತೀರಿಸಿಕೊಂಡಿದ್ದಾರೆ. ಹೀಗಾಗಿ ಈ ಬಜೆಟ್‍ಗೆ ನಮ್ಮ ಸಂಪೂರ್ಣ ವಿರೋಧವಿದೆ ಎಂದ್ರು. 
 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪತ್ನಿಯನ್ನುಕೊಂದು ರುಂಡ ಫ್ರಿಡ್ಜ್ ನಲ್ಲಿಟ್ಟಿದ್ದ ಪತಿಗೆ ಈಗಲೂ ಸ್ವಲ್ಪವೂ ಪಶ್ಚಾತ್ತಾಪವಿಲ್ವಂತೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕಡಲಿನಲ್ಲಿ ಕಂಡುಬಂದ ಈ ದೈತ್ಯ ಆಮೆಯನ್ನು ಕಂಡು ವಿಜ್ಞಾನಿಗಳೇ ಶಾಕ್: ಅಪರೂಪದ ದೃಶ್ಯ ಇಲ್ಲಿದೆ Video

ಅಡುಗೆ ಮಾಡುತ್ತಿದ್ದಾಗ ಬಾಂಬ್ ನಂತೆ ಸಿಡಿದ ಕುಕ್ಕರ್, ಮಹಿಳೆಗೆ ಆಗಿದ್ದೇನು ನೋಡಿ Video

ಜನರು ದಂಗೆ ಏಳುವ ಮುನ್ನ ವಿಧಾನಸಭೆ ವಿಸರ್ಜಿಸಿ: ವಿಜಯೇಂದ್ರ

ಮುಂದಿನ ಸುದ್ದಿ
Show comments