Webdunia - Bharat's app for daily news and videos

Install App

ವಿಧಾನಸಭೆಯಲ್ಲಿ ಸರ್ವಾನುಮತದ ಖಂಡನಾ ನಿರ್ಣಯ ಅಂಗೀಕಾರ

Webdunia
ಶುಕ್ರವಾರ, 23 ಡಿಸೆಂಬರ್ 2022 (09:42 IST)
ಬೆಳಗಾವಿ : ಮಹಾರಾಷ್ಟ್ರದ ಗಡಿ ವಿವಾದ ಕ್ಯಾತೆ, ಪುಂಡಾಟಿಕೆ ಖಂಡಿಸಿ ರಾಜ್ಯ ವಿಧಾನಸಭೆಯಲ್ಲಿ ಸರ್ವಾನುಮತದಿಂದ ಖಂಡನಾ ನಿರ್ಣಯ ಅಂಗೀಕರಿಸಲಾಗಿದೆ.

ಮಹಾರಾಷ್ಟ್ರದ ಕ್ಯಾತೆ, ಸಚಿವ ಸಂಸದನ ಪುಂಡಾಟದ ಹೇಳಿಕೆಯ ವಿರುದ್ಧ ವಿಧಾನಸಭೆಯಲ್ಲಿ ಆಕ್ರೋಶ ವ್ಯಕ್ತವಾಯ್ತು. ವಿಧಾನಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಮಂಡಿಸಿದ ಖಂಡನಾ ನಿರ್ಣಯ ಸರ್ವಾನುಮತದಿಂದ ಅಂಗೀಕಾರವಾಯಿತು.

ಕರ್ನಾಟಕದ ನೆಲ, ಜಲದ ಹಿತ ಕಾಪಾಡಲು ಮತ್ತು ಕಾನೂನಿನ ಹೋರಾಟದ ಸಮರ್ಥನೆ ಮಾಡಲು, ಈ ಮೂಲಕ ರಾಜ್ಯ ಸರ್ಕಾರ ತನ್ನ ಬದ್ಧತೆಯನ್ನು ಪ್ರದರ್ಶಿಸಿದೆ. ಇತ್ತೀಚಿಗೆ ಈ ವಿಷಯದ ಬಗ್ಗೆ ಮಹಾರಾಷ್ಟ್ರದ ನಾಯಕರು ಕೊಡುತ್ತಿರುವ ಎಲ್ಲ ಹೇಳಿಕೆಗಳು ಅತ್ಯಂತ ಖಂಡನೀಯ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೇಪಾಳ ಮೇಘಸ್ಫೋಟದಲ್ಲಿ ಇಶಾ ಫೌಂಡೇಶನ್‌ನ 77 ಕೈಲಾಸ ಯಾತ್ರಿಕರು ಕಣ್ಮರೆ: ಜಗ್ಗಿ ವಾಸುದೇವ್ ಕಳವಳ

ಅಪಘಾತವನ್ನು ತಪ್ಪಿಸಲು ಹೋಗಿ ಪಲ್ಟಿಯಾದ ಬಸ್‌, ಮುಂದೆ ಇದ್ದ ಸವಾರ ಪಾರಾಗಿದ್ದೆ ಪವಾಡ, Video

ಸರ್ಕಾರಿ ಉದ್ಯೋಗ ಪಡೆಯಲು ಸೂಕ್ತ ರೆಸ್ಯೂಮ್ ಸಿದ್ಧಪಡಿಸುವುದು ಹೇಗೆ? ಸರಳ ಮಾರ್ಗದರ್ಶಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ದುಡ್ಡಿಲ್ಲ ಎಂದು ಪ್ರೀತಿಯ ಬೈಕ್ ಮಾರಿದ ಯುವಕ ನಂತರ ಮಾಡಿದ್ದೇನು ನೋಡಿ.. ನಿಜಕ್ಕೂ ಭಾವುಕರಾಗ್ತೀರಿ Video

ಮುಂದಿನ ಸುದ್ದಿ
Show comments