Webdunia - Bharat's app for daily news and videos

Install App

15 ದಿನಗಳಲ್ಲಿ ಅಂಡರ್ ಪಾಸ್ ಗಳ ದುರಸ್ತಿ ಮಾಡಲಾಗುವುದು- ತುಷಾರ್ ಗಿರಿನಾಥ್

Webdunia
ಗುರುವಾರ, 25 ಮೇ 2023 (19:04 IST)
ಸದ್ಯಕ್ಕೆ ಎಲ್ಲ ಅಂಡರ್ ಪಾಸ್ ಗಳ ಆಡಿಟ್ ಮಾಡಲಾಗಿದೆ.ಅಂಡರ್ ಪಾಸ್ ಗಳ ಸ್ಥಿತಿ ಗತಿಗಳ ಬಗ್ಗೆ ವರದಿ ಬಂದಿದೆ.53 ಅಂಡರ್
ಪಾಸ್ ಗಳು ಹಾಗೂ 18 ರೈಲ್ವೇ ಬ್ರಿಡ್ಜ್ ಗಳ ಅಂಡರ್ ಪಾಸ್ ಗಳಿವೆ.ಅದರಲ್ಲಿ ಕೆಲವಕ್ಕೆ ಸಂಪೂರ್ಣ ಬ್ರಿಡ್ಜ್ ಕ್ಲೋಸ್ ಮಾಡುವ ಅವಶ್ಯಕತೆ ಇದೆ.ಮತ್ತಷ್ಟು ಕಡೆ ಅಕ್ಕ ಪಕ್ಕದ ರಸ್ತೆಗಳ  ನೀರಿನ ಹರಿವು ಅಂಡರ್ ಪಾಸ್ ಸೇರದಂತೆ ಚರಂಡಿ ವ್ಯವಸ್ಥೆ ಮಾಡಬೇಕಿದೆ ಎಂದು ಬಿಬಿಎಂಪಿ ಚೀಫ್  ಕಮಿಷನರ್ ತುಷಾರ್ ಗಿರಿನಾಥ್ ಹೇಳಿದ್ದಾರೆ.
 
15 ದಿನಗಳಲ್ಲಿ ಎಲ್ಲ ಅಂಡರ್ ಪಾಸ್ ಗಳ ದುರಸ್ತಿ ಮಾಡಲಾಗುವುದು.ಲಾ ಮರಿಡಿಯನ್ ಹೋಟೆಲ್ ಮುಂಭಾಗದ ಅಂಡರ್ ಪಾಸ್ ನಲ್ಲಿ ದುರಸ್ತಿ ಕಾರ್ಯ ನಡೆಸಬೇಕಿದೆ.ಕೆಆರ್ ಸರ್ಕಲ್ ನಲ್ಲಿನ ಅಂಡರ್ ಪಾಸ್ ನಲ್ಲಿ ಪ್ರಾಯೋಗಿಕವಾಗಿ ಕಾಮಗಾರಿ ನಡೆಸಲಾಗುವುದು.ಕಾಮಗಾರಿ ಪ್ರಯುಕ್ನ 15 ದಿನಗಳ ಕಾಲ ಕ್ಲೋಸ್ ಮಾಡಲಾಗುವುದು.ಮಳೆ ಸಮಯ ಆಧಾರಿಸಿ ಅಂಡರ್ ಪಾಸ್ ಗಳನ್ನು ಕ್ಲೋಸ್ ಮಾಡಲಾಗುದು ಹಾಗೂ ಸಂಚಾರ ಮುಕ್ತಗೊಳಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ತುಷಾರ್ ಗಿರಿನಾಥ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments