Webdunia - Bharat's app for daily news and videos

Install App

15 ದಿನಗಳಲ್ಲಿ ಅಂಡರ್ ಪಾಸ್ ಗಳ ದುರಸ್ತಿ ಮಾಡಲಾಗುವುದು- ತುಷಾರ್ ಗಿರಿನಾಥ್

Webdunia
ಗುರುವಾರ, 25 ಮೇ 2023 (19:04 IST)
ಸದ್ಯಕ್ಕೆ ಎಲ್ಲ ಅಂಡರ್ ಪಾಸ್ ಗಳ ಆಡಿಟ್ ಮಾಡಲಾಗಿದೆ.ಅಂಡರ್ ಪಾಸ್ ಗಳ ಸ್ಥಿತಿ ಗತಿಗಳ ಬಗ್ಗೆ ವರದಿ ಬಂದಿದೆ.53 ಅಂಡರ್
ಪಾಸ್ ಗಳು ಹಾಗೂ 18 ರೈಲ್ವೇ ಬ್ರಿಡ್ಜ್ ಗಳ ಅಂಡರ್ ಪಾಸ್ ಗಳಿವೆ.ಅದರಲ್ಲಿ ಕೆಲವಕ್ಕೆ ಸಂಪೂರ್ಣ ಬ್ರಿಡ್ಜ್ ಕ್ಲೋಸ್ ಮಾಡುವ ಅವಶ್ಯಕತೆ ಇದೆ.ಮತ್ತಷ್ಟು ಕಡೆ ಅಕ್ಕ ಪಕ್ಕದ ರಸ್ತೆಗಳ  ನೀರಿನ ಹರಿವು ಅಂಡರ್ ಪಾಸ್ ಸೇರದಂತೆ ಚರಂಡಿ ವ್ಯವಸ್ಥೆ ಮಾಡಬೇಕಿದೆ ಎಂದು ಬಿಬಿಎಂಪಿ ಚೀಫ್  ಕಮಿಷನರ್ ತುಷಾರ್ ಗಿರಿನಾಥ್ ಹೇಳಿದ್ದಾರೆ.
 
15 ದಿನಗಳಲ್ಲಿ ಎಲ್ಲ ಅಂಡರ್ ಪಾಸ್ ಗಳ ದುರಸ್ತಿ ಮಾಡಲಾಗುವುದು.ಲಾ ಮರಿಡಿಯನ್ ಹೋಟೆಲ್ ಮುಂಭಾಗದ ಅಂಡರ್ ಪಾಸ್ ನಲ್ಲಿ ದುರಸ್ತಿ ಕಾರ್ಯ ನಡೆಸಬೇಕಿದೆ.ಕೆಆರ್ ಸರ್ಕಲ್ ನಲ್ಲಿನ ಅಂಡರ್ ಪಾಸ್ ನಲ್ಲಿ ಪ್ರಾಯೋಗಿಕವಾಗಿ ಕಾಮಗಾರಿ ನಡೆಸಲಾಗುವುದು.ಕಾಮಗಾರಿ ಪ್ರಯುಕ್ನ 15 ದಿನಗಳ ಕಾಲ ಕ್ಲೋಸ್ ಮಾಡಲಾಗುವುದು.ಮಳೆ ಸಮಯ ಆಧಾರಿಸಿ ಅಂಡರ್ ಪಾಸ್ ಗಳನ್ನು ಕ್ಲೋಸ್ ಮಾಡಲಾಗುದು ಹಾಗೂ ಸಂಚಾರ ಮುಕ್ತಗೊಳಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ತುಷಾರ್ ಗಿರಿನಾಥ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Joe Biden: ಅಮೆರಿಕಾ ಮಾಜಿ ಅಧ್ಯಕ್ಷ ಜೋ ಬೈಡನ್ ಗೆ ಕ್ಯಾನ್ಸರ್

Dharmasthala: ಪಂಜಾಬ್ ನಲ್ಲಿ ಧರ್ಮಸ್ಥಳ ಯುವತಿ ಸಾವು ಪ್ರಕರಣಕ್ಕೆ ಟ್ವಿಸ್ಟ್: ಕಾರಣ ಬಹಿರಂಗ

Bengaluru Rains: ಪಾಕಿಸ್ತಾನ ಹೇಳಿದ್ದು ನಿಜವಾಯ್ತು ಬೆಂಗಳೂರಲ್ಲಿ ಬಂದರು ಮಾಡಬಹುದು

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಮುಂದಿನ ಸುದ್ದಿ
Show comments