ಬುದ್ದಿಜೀವಿಗಳ ವಿರುದ್ದ ಕೇಂದ್ರ ಸಚಿವ ಅನಂತಕುಮಾರ್ ಕಿಡಿ

Webdunia
ಗುರುವಾರ, 5 ಜುಲೈ 2018 (16:27 IST)
ಬುದ್ದಿಜೀವಿಗಳ ವಿರುದ್ದ ಕೇಂದ್ರ ಸಚಿವ ಅನಂತಕುಮಾರ್ ಮತ್ತೊಮ್ಮೆ ಕಿಡಿಕಾರಿದ್ದಾರೆ. ಇಂದು ಧಾರವಾಡ ನಗರದ ಸೃಜನಾ ರಂಗಮಂದಿರಲ್ಲಿ ಆಯೋಜಿಸಿದ್ದ ಸ್ಕಿಲಾಥಾನ್ ಕಾರ್ಯಕ್ರಮದ ಭಾಷಣದಲ್ಲಿ ಮಾತನಾಡಿದ ಅವರು, ಬುದ್ದಿ ಜೀವಗಳ ಪ್ರಕಾರ ಜೀವನವೆಂದರೆ ಶರೀರಕ್ಕೆ ಬೇಕಾದ ಅವಶ್ಯಕತೆಗಳು.

ಸೋ ಕಾಲ್ಡ್ ಬುದ್ದಿಜೀವಿಗಳಿಗೆ ಜೀವನದ 360 ಡಿಗ್ರಿಯ ಅರಿವು ಇಲ್ಲ. ಶರೀರಕ್ಕೆ ಬೇಕಾದ ಅಗತ್ಯತೆಗಳನ್ನೆ ಅವರು ಜೀವನ ಎಂದುಕೊಂಡಿದ್ದಾರೆ. ವ್ಯಕ್ತಿಯೊಬ್ಬನ  ಬಳಿ ಅಂತರಾತ್ಮ ಅನ್ನೋದು ಇರುತ್ತದೆ. ಆದರೆ, ಬುದ್ದಿಜೀವಿಗಳ ಡಿಕ್ಷನರಿಯಲ್ಲಿ ಅಂತರಾತ್ಮ ಅನ್ನೋದೆ ಇರುವುದಿಲ್ಲ ಎಂದು ಕುಟುಕಿದರು.

ಮನಸ್ಸಿಗೆ ತೃಪ್ತಿ ಅನ್ನೋದು ಸಿಕ್ಕಾಗ ಮಾತ್ರ ಬದುಕು ಸಾರ್ಥಕವಾಗುತ್ತದೆ ಎಂದ ಅನಂತಕುಮಾರ್ ವಿದ್ಯಾರ್ಥಿಗಳಿಗೆ ಕೌಶಲ್ಯ ಅಭಿವೃದ್ದಿಸಿಕೊಳ್ಳುವಂತೆ ಕರೆ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಲಬುರಗಿಯಲ್ಲೂ ಐಟಿ ಕಂಪನಿ ಇಲ್ಲ ಎಂದ ವಿಜಯೇಂದ್ರಗೆ ನೀವು ಶಿವಮೊಗ್ಗವನ್ನು ಸಿಂಗಾಪುರ ಮಾಡಿದ್ರಾ ಎಂದ ಪ್ರಿಯಾಂಕ್ ಖರ್ಗೆ

ವಂದೇಮಾತರಂನಲ್ಲಿ ದೇವರ ಹೆಸರು ಬರುತ್ತೆ, ದೇಶದಲ್ಲಿ ಎಲ್ಲಾ ಧರ್ಮದವರಿದ್ದಾರೆ ಹಾಗಾಗಿ ಹಾಡಬಾರದು: ಬಿಕೆ ಹರಿಪ್ರಸಾದ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಆರ್ ಎಸ್ಎಸ್ ನೋಂದಣಿ ಬಿಡಿ, ಮೊದಲು ಕಾಂಗ್ರೆಸ್ ನೋಂದಣಿ ರದ್ಧತಿ ಆಗದಂತೆ ನೋಡಿಕೊಳ್ಳಿ: ವಿಜಯೇಂದ್ರ

ಮುಂದಿನ ಸುದ್ದಿ
Show comments