Webdunia - Bharat's app for daily news and videos

Install App

ಕೇಂದ್ರ ಸಚಿವ ಶ್ರೀ ನಿತಿನ್ ಗಡ್ಕರಿ ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇ ಪ್ರಗತಿ ಪರಿಶೀಲನೆ

Webdunia
ಗುರುವಾರ, 5 ಜನವರಿ 2023 (16:04 IST)
ಕೇಂದ್ರ ಸಚಿವ ಶ್ರೀ ನಿತಿನ್ ಗಡ್ಕರಿ ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇ ಪ್ರಗತಿ ಪರಿಶೀಲಿನೆ ನಡೆಸಿದ್ರು₹16,730 ಕೋಟಿ ಮೌಲ್ಯದ 262 ಕಿಮೀ 8 ಲೇನ್ ಲೇಔಟ್ ಹೈವೆ ಇದನ್ನು ಗಂಟೆಗೆ 120 ಕಿಮೀ ವೇಗದಲ್ಲಿವಿನ್ಯಾಸಗೊಳಿಸಲಾಗಿದೆ ಮತ್ತು ಬೆಂಗಳೂರು ಮತ್ತು ಚೆನ್ನೈ ನಡುವಿನ ಅಂತರವನ್ನು 300 ಕಿಮೀ ನಿಂದ 262 ಕಿಮೀಗೆ ಕಡಿಮೆ ಮಾಡಲಾಗಿದೆ.ಈ ಯೋಜನೆಯು ವಾಹನ ನಿರ್ವಹಣೆಗೆ ವೆಚ್ಚ-ಪರಿಣಾಮಕಾರಿಯಾಗಿದೆ.ಇಂಧನ ಬಳಕೆಯನ್ನು ಕಡಿಮೆ ಮಾಡುತ್ತದೆ.  ಇದು ಬೆಂಗಳೂರು ಮತ್ತು ಚೆನ್ನೈನಲ್ಲಿನ ಆರ್ಥಿಕ ಚಟುವಟಿಕೆಗಳನ್ನು ಬಲಪಡಿಸುತ್ತದೆ.ಕರ್ನಾಟಕ ಮತ್ತು ಆಂಧ್ರಪ್ರದೇಶದ ಕೈಗಾರಿಕಾ ಕೇಂದ್ರಗಳನ್ನು ಚೆನ್ನೈ ಬಂದರಿಗೆ ಸಂಪರ್ಕಿಸುತ್ತದೆ .

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ನಿರಾಸೆ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಆತಂಕ

Mamata Banerjee:ಪಾಕಿಸ್ತಾನ ವಿರುದ್ಧ ವಿಶ್ವಕ್ಕೆ ಮನವರಿಕೆ ಮಾಡಲು ನಮ್ಮ ಸಂಸದರನ್ನು ಕಳಿಸಲ್ಲ ಎಂದ ಮಮತಾ ಬ್ಯಾನರ್ಜಿ

Pakistan: ಉಗ್ರ ಸೈಫುಲ್ಲಾ ಮೃತದೇಹಕ್ಕೆ ರಾಷ್ಟ್ರಧ್ವಜ: ಪಾಕಿಸ್ತಾನದ ನಾಟಕ ಬಯಲು

India Pakistan: ಭಾರತದ ವಿರುದ್ಧ ಸೋತು ಸುಣ್ಣವಾದ ಬಳಿಕ ಚೀನಾ ಬಳಿ ಓಡಿದ ಪಾಕಿಸ್ತಾನ

ಮುಂದಿನ ಸುದ್ದಿ
Show comments