Webdunia - Bharat's app for daily news and videos

Install App

ಪಠ್ಯದಲ್ಲಿ ಎಲ್ಲವನ್ನೂ ಸೇರಿಸಿದ್ದೇವೆ ಆದಾಗ್ಯೂ ಅನಗತ್ಯ ವಿವಾದ

Webdunia
ಬುಧವಾರ, 1 ಜೂನ್ 2022 (15:43 IST)
ಹುಬ್ಬಳ್ಳಿ: ಪಠ್ಯ ಪುಸ್ತಕ ನೋಡದೇ ವಿವಾದ ಸೃಷ್ಟಿಸಲಾಗುತ್ತಿದೆ. ಬಿಜೆಪಿ ವಿಚಾರಧಾರೆಯನ್ನು ಜನ ಒಪ್ಪುತ್ತಿರುವುದರಿಂದ ಮಹಾಪುರುಷರ ಹೆಸರಿನಲ್ಲಿ ಕೆಲವರು ರಾಜಕಾರಣ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಹೇಳಿದರು.
ಅವರು ಈ ಕುರಿತು ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯಿಸಿ, ಇದೊಂದು ರೀತಿಯಲ್ಲಿ ಅಸಹಿಷ್ಣುತೆಯನ್ನು ಸೃಷ್ಟಿಸಲಾಗುತ್ತಿದೆ. ನಾವು ಏನೇ ಮಾಡಿದರೂ ವಿವಾದ ಸೃಷ್ಟಿಸಲಾಗುತ್ತಿದೆ. ಬಡವರಿಗೆ ಮನೆ, ದುಡ್ಡು ಕೊಟ್ಟರೂ ವಿವಾದ ಸೃಷ್ಟಿಸುತ್ತರೆ. ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿಯಲ್ಲಿ ಎಲ್ಲವನ್ನೂ ಸೇರಿಸಲಾಗಿದೆ ಎಂದರು.
ಜೊತೆಗೆ ಈ ಹಿಂದೆ ಬಿಟ್ಟಿದ್ದ ವಿಷಯವನ್ನು ಸೇರ್ಪಡೆ ಮಾಡಲಾಗಿದೆ. ಆದಾಗ್ಯೂ ಸರ್ಕಾರದ ಮೇಲೆ ಆಪಾದನೆ ಮಾಡುತ್ತಿರುವುದು ದುರ್ದೈವದ ಸಂಗತಿಯಾಗಿದೆ. ಮೊದಲು ಅನಗತ್ಯ ವಿವಾದ ಸೃಷ್ಟಿಸುತ್ತಿರುವವರು ಪುಸ್ತಕ ನೋಡಿ ಮಾತನಾಡಿ ಎಂದು ಸಚಿವ ಜೋಷಿ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments