ದುರಸ್ಥಿಗೊಳ್ಳದ ರೈಲ್ವೆ ಸುರಂಗ ಮಾರ್ಗ

Webdunia
ಶುಕ್ರವಾರ, 5 ಅಕ್ಟೋಬರ್ 2018 (16:16 IST)
ಕಳೆದ ಅಗಸ್ಟ್ ನಲ್ಲಿ ಸುರಿದ ಮಹಾಮಳೆಯಿಂದ ಕೊಚ್ಚಿಹೋಗಿದ್ದ‌ ರೈಲ್ವೆ ಹಳಿಗಳ ದುರಸ್ಥಿ ಕಾರ್ಯ ಈಗಲೂ ಪೂರ್ಣಗೊಂಡಿಲ್ಲ.
ಮಹಾಮಳೆಗೆ ಕೊಚ್ಚಿ ಹೋಗಿದ್ದ ರೈಲ್ವೆ ಹಳಿಗಳ ದುರ್ಥಿ ಕಾರ್ಯ ಪೂರ್ಣಗೊಂಡಿಲ್ಲ. ಹಾಸನ-ಮಂಗಳೂರು ನಡುವಿನ ರೈಲ್ವೆ ಮಾರ್ಗದಲ್ಲಿ ಸಮರೋಪಾದಿಯಲ್ಲಿ ಕಾರ್ಯಾಚರಣೆ ನಡೆಯುತ್ತಿದೆ. ಮುಚ್ಚಿಹೋಗಿದ್ದ‌ ಸುರಂಗ ಮಾರ್ಗಗಳನ್ನು ರೈಲ್ವೆ ಸಿಬ್ಬಂದಿ ದುರಸ್ಥಿಪಡಿಸುತ್ತಿದ್ದಾರೆ.

ಕಾಮಗಾರಿ ನಡೆಯುತ್ತಿರುವುದರಿಂದ ಪ್ರಯಾಣಿಕರ ರೈಲು ಸಂಚಾರಕ್ಕೆ ಇನ್ನೂ ಸಿದ್ದಗೊಳ್ಳದ ರೈಲ್ವೆ ಟ್ರ್ಯಾಕ್ ಪ್ರಯಾಣಿಕರ ಸಂಕಷ್ಟಕ್ಕೆ ಕಾರಣವಾಗಿದೆ.

ಸಂಪೂರ್ಣ ಮುಚ್ಚಿ ಹೋಗಿದ್ದ ಸುಬ್ರಹ್ಮಣ್ಯ-ಶಿರಬಾಗಿಲು ನಡುವಿನ ರೈಲ್ವೆ ಸುರಂಗ ಮಾರ್ಗದಲ್ಲಿ ಕಾಮಗಾರಿ ನಡೆಯುತ್ತಿದೆ. ಭಾರಿ ಭೂ ಕುಸಿತದಿಂದ ಮುಚ್ಚಿದ್ದ ಹಳಿಗಳನ್ನ ಸಹಜ ಸ್ಥಿತಿಗೆ ತರಲು ಒಂದುವರೆ ತಿಂಗಳಿನಿಂದ ನಡೆಯುತ್ತಿರುವ ದುರಸ್ಥಿ ಇದಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದುಬೈನಲ್ಲಿ ಸಿಲುಕಿದ್ದ ಕನ್ನಡಿಗರು ಬೆಂಗಳೂರಿಗೆ ವಾಪಸ್‌: ಶಾಸಕ ನಾಗೇಂದ್ರ ಕಾರ್ಯಕ್ಕೆ ಮೆಚ್ಚುಗೆ

ಬಿಹಾರ ರಾಜಕೀಯದಲ್ಲಿ ಅಚ್ಚರಿಯ ಬೆಳವಣಿಗೆ: ರಾಷ್ಟ್ರ ರಾಜಕಾರಣದತ್ತ ಮುಖ್ಯಮಂತ್ರಿ ನಿತೀಶ್‌ಕುಮಾರ್

ಯುದ್ಧದಿಂದ ತೈಲ ಸಂಕಷ್ಟಕ್ಕೀಡಾದ ಭಾರತಕ್ಕೆ ಮತ್ತೆ ರಷ್ಯಾವೇ ಆಪತ್ಬಾಂಧವ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments