ಬದಲಾವಣೆಗೆ ಇಂದು ನಾಂದಿ ಹಾಡುತ್ತಿದ್ದೇವೆ: ಶಿವಕುಮಾರ್

Webdunia
ಬುಧವಾರ, 11 ಜನವರಿ 2023 (13:03 IST)
ಬೆಳಗಾವಿ : ಕರ್ನಾಟಕ ರಾಜ್ಯದ ಬದಲಾವಣೆಗೆ ಇಂದು ನಾಂದಿ ಹಾಡುತ್ತಿದ್ದೇವೆ ಎಂದು ಕಾಂಗ್ರೆಸ್ ಪ್ರಜಾಧ್ವನಿ ಬಸ್ಯಾತ್ರೆ ಚಾಲನೆಗೂ ಮುನ್ನ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದರು.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಹಾತ್ಮ ಗಾಂಧೀಜಿಯವರು ಬ್ರಿಟಿಷ್ರನ್ನು ಓಡಿಸಲು ಈ ನಾಡಿನಿಂದ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಸ್ವೀಕರಿಸಿ ಹೋರಾಡಿದ್ದರು. ಅದಾದ ಮೇಲೆ ಪ್ರಜಾಪ್ರಭುತ್ವ ಬಂದು ಅಭಿವೃದ್ಧಿಶೀಲ ರಾಷ್ಟ್ರವಾಗಿದೆ.

ಕಳೆದ ಮೂರುವರೆ ವರ್ಷಗಳಿಂದ ಬಿಜೆಪಿ ಸರ್ಕಾರ ನಮ್ಮ ರಾಜ್ಯಕ್ಕೆ ದೊಡ್ಡ ಕಳಂಕ ತಂದಿದೆ. ಆ ಕಳಂಕ ನಿರ್ಮೂಲನೆ ಮಾಡಲು ಪ್ರಜೆಗಳ ಧ್ವನಿ ತಿಳಿಸಲು ಹೊರಟಿದ್ದೇವೆ ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾನಿಪೂರಿ ಪಾನಿಯೊಳಗಿನಿಂದ ಹಾರಿದ ಜೀವಿ ನೋಡಿದ್ರೆ ಇನ್ನು ಗೋಲ್ ಗಪ್ಪಾ ತಿನ್ನಲೂ ಭಯಪಡ್ತೀರಿ Video

ಟ್ರಕ್ ಮೇಲೆ ಕೂತಿದ್ದ ವ್ಯಕ್ತಿಗೆ ಹೈಟೆನ್ಷನ್ ತಂತಿ ತಗುಲಿದ ಭಯಾನಕ ವಿಡಿಯೋ

ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ಭ್ರಷ್ಟಾಚಾರ ಮುಚ್ಚಿಟ್ಟುಕೊಳ್ಳಲು ನಾಟಕ ಎಂದ ಆರ್ ಅಶೋಕ್

ಬಿಕ್ಲು ಶಿವ ಕೊಲೆ ಪ್ರಕರಣ: ಪೊಲೀಸ್‌ಗೆ ತಲೆನೋವಾದ ಬೈರತಿ ಬಸವರಾಜ್ ನಡವಳಿಕೆ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಮುಂದಿನ ಸುದ್ದಿ
Show comments