ನೀಲಿ ಚಿತ್ರ ನೋಡಿದ್ದು ದೇಶದ್ರೋಹವಲ್ಲ ಎಂದ ಮಾಧುಸ್ವಾಮಿಗೆ ಟಾಂಗ್ ಕೊಟ್ಟ ವಿ.ಎಸ್. ಉಗ್ರಪ್ಪ

Webdunia
ಶನಿವಾರ, 7 ಸೆಪ್ಟಂಬರ್ 2019 (11:02 IST)
ಬೆಂಗಳೂರು : ಲಕ್ಷ್ಮಣ್ ಸವದಿ ನೀಲಿ ಚಿತ್ರ ನೋಡಿದ್ದು ದೇಶದ್ರೋಹವಲ್ಲ ಎಂದ ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿಕೆಗೆ ಮಾಜಿ ಸಂಸದ ವಿ.ಎಸ್. ಉಗ್ರಪ್ಪ ತಿರುಗೇಟು ನೀಡಿದ್ದಾರೆ.




ನಿನ್ನೆ ಸಚಿವ ಜೆ.ಸಿ.ಮಾಧುಸ್ವಾಮಿ,  ವಿಧಾನಸೌಧದಲ್ಲಿ ಲಕ್ಷ್ಮಣ್ ಸವದಿ ಬ್ಲೂ ಫಿಲಂ ನೋಡಿದ್ದು ದೇಶದ್ರೋಹವಲ್ಲ. ಅದು ತಪ್ಪೇ. ಆದರೆ ಅಂಥಾ ದೊಡ್ಡ ತಪ್ಪೇನಲ್ಲ. ಏನೋ ಆಕಸ್ಮಿಕವಾಗಿ ವಿಡಿಯೋ ನೋಡಿದ್ದಾರೆ ಅಷ್ಟೇ ಎಂದು ಲಕ್ಷ್ಮಣ್ ಸವದಿ ಪರ ಬ್ಯಾಟಿಂಗ್ ಮಾಡಿದ್ದಾರೆ.


ಇದೀಗ ಈ  ಬಗ್ಗೆ ಮಾತನಾಡಿದ  ಮಾಜಿ ಸಂಸದ ವಿ.ಎಸ್. ಉಗ್ರಪ್ಪ, ಮಾಧುಸ್ವಾಮಿ ಪ್ರಕಾರ ನೀಲಿ ಚಿತ್ರ ನೋಡುವುದು ಅಪರಾಧವಲ್ಲವಂತೆ. ಹಾಗಿದ್ದರೆ ವಿಧಾನಸೌಧದ ಕಾರಿಡಾರ್ ನಲ್ಲಿ ನೀಲಿ ಚಿತ್ರವನ್ನು ಯಾವಾಗ ತೋರಿಸ್ತೀರಿ ಹೇಳಿ ಎಂದು ವ್ಯಂಗ್ಯಮಾಡಿದ್ದಾರೆ. ಅಲ್ಲದೇ, ‘ಸದನದಲ್ಲಿ ನೀಲಿ ಚಿತ್ರ ನೋಡಿದ್ದಕ್ಕೆ ಈ ಹಿಂದೆ ಸಚಿವರಾಗಿದ್ದ ಸವದಿ, ಸಿ.ಸಿ.ಪಾಟೀಲ್, ಪಾಲೇಮಾರ್ ಅವರಿಂದ ರಾಜೀನಾಮೆ ಪಡೆಯಲಾಗಿತ್ತು. ಬ್ಲೂ ಫಿಲಂ ನೋಡುವುದು ಅಪರಾಧವೆಲ್ಲವೆಂದಾದರೆ ಆಗ ಅವರಿಂದ ರಾಜೀನಾಮೆ ಪಡೆದಿದ್ದಾರೂ ಏಕೆ? ಎಂದು ಪ್ರಶ್ನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹನಿಮೂನ್‌ಗೆ ತೆರಳಿದ್ದ ಮಹಿಳಾ ಟೆಕ್ಕಿ ಅನುಮಾನಸ್ಪದ ರೀತಿಯಲ್ಲಿ ಶವವಾಗಿ ಪತ್ತೆ

ಸ್ವಯಂ ಘೋಷಿತ 'ಹಿಂದೂ ರಕ್ಷಕರು' ಈಗ ಏನು ಹೇಳುತ್ತಾರೆ

ಹುಟ್ಟುವ ಪ್ರತಿ ಮಗುವಿನ ಮೇಲೆ ₹1.28ಲಕ್ಷ ಸಾಲ, ತಮಿಳುನಾಡಿನ ಆರ್ಥಿಕ ಸ್ಥಿತಿ ಬಿಚ್ಚಿಟ್ಟ ವಿಜಯ್ ಸರ್ಕಾರ

ನಮ್ಮ ಮೇಲಿನ ತನಿಖೆಗೆ ಪ್ರಧಾನ ಮಂತ್ರಿಗೆ ಪತ್ರ ಬರೆದಿದ್ದೆ ಕುಮಾರಸ್ವಾಮಿ

ಸಚಿವ ಸಂಪುಟ ವಿಸ್ತರಣೆಯ ಕಸರತ್ತಿನ ಬೆನ್ನಲ್ಲೇ ಕುತೂಹಲ ಮೂಡಿಸಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಭೇಟಿ

ಮುಂದಿನ ಸುದ್ದಿ
Show comments