ವಾಲ್ಮೀಕಿ ಮೂರ್ತಿ ಅನಾವರಣಗೊಳಿಸಿದ ಕಿಚ್ಚ

Webdunia
ಗುರುವಾರ, 28 ಏಪ್ರಿಲ್ 2022 (19:26 IST)
ರಾಯಚೂರು ಜಿಲ್ಲೆಗೆ ನಟ ಕಿಚ್ಚ ಸುದೀಪ್ ಆಗಮಿಸಿ ಸಿರವಾರ ತಾಲೂಕಿನ ಕುರಕುಂದ ಗ್ರಾಮದಲ್ಲಿ ಮಹರ್ಷಿ ವಾಲ್ಮೀಕಿ ಪುತ್ಥಳಿ ಅನಾವರಣಗೊಳಿಸಿದ್ದಾರೆ.. ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ನಟ, ನನ್ನ ಮೂರ್ತಿ ಪ್ರತಿಷ್ಠಾಪನೆಗೆ ಹೊರಟಿದ್ದ ಅಭಿಮಾನಿಗಳ ಪ್ರೀತಿಗೆ ನಾನು ಎಂದಿಗೂ ಶರಣು..ತುಂಬಾ ಜನರು ಸಾಧನೆ ಮಾಡಿದವರು ಇದ್ದಾರೆ. ಅವರಿಗೆ ಗೌರವ ಸಲ್ಲಬೇಕು.. ನಾನು ಇನ್ನೂ ಅಷ್ಟು ದೊಡ್ಡವನಲ್ಲ, ಸಾಧನೆ ಮಾಡಬೇಕಾದದ್ದು ನನಗೆ ತುಂಬಾ ಇದೆ..ಮುಂದಿನ ದಿನಗಳಲ್ಲಿ ಅಂತಹ ದಿನ ಬಂದಾಗ ನನ್ನ ಮೂರ್ತಿ ಇಡಲಿ ಆಗ ನಾನೇ ಬರ್ತೀನಿ..  ನನ್ನ ಮೂರ್ತಿ ನಿರ್ಮಾಣಕ್ಕೆ ಮೊದಲೇ ತಿಳಿದಿದ್ದರೆ ನಾನು ಬೇಡ ಎನ್ನುತ್ತಿದ್ದೆ, ಆದ್ರೆ ನನ್ನ ಮೂರ್ತಿ ನಿರ್ಮಾಣವಾದ ಮೇಲೆ ನನಗೆ ಗೊತ್ತಾಗಿದೆ ಎಂದು ನಟ ಕಿಚ್ಚ ಸುದೀಪ್ ಸ್ಪಷ್ಟನೆ ನೀಡಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ಹೋಲಿ ದಹನವಲ್ಲ, ಈತನದ್ದೇ ದಹನವಾಗುತ್ತಿತ್ತು, ಜಸ್ಟ್ ಮಿಸ್: Viral video

ಲಿಫ್ಟ್ ನಲ್ಲಿದ್ದ ವ್ಯಕ್ತಿಗೆ ಹೊರಹೋಗುವಾಗ ಆಗಿದ್ದೇನು: ಎದೆ ನಡುಗಿಸುವಂತಹಾ ದೃಶ್ಯ Video

ಖಮೇನಿ ಹತ್ಯೆ ಬಗ್ಗೆ ಪೋಸ್ಟ್ ಮಾಡಿದ್ದಕ್ಕೆ ಹಿಂದೂ ಯುವಕನ ಮೇಲೆ ಅನ್ಯಕೋಮಿನ ಯುವಕರಿಂದ ಹಲ್ಲೆ

48 ಗಂಟೆಯಲ್ಲಿ 8 ದೇಶಗಳ ನಾಯಕರೊಂದಿಗೆ ಮೋದಿ ಮಾತುಕತೆ: ಏನಿದು ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments