Webdunia - Bharat's app for daily news and videos

Install App

ವರುಣಾ, ಚಾಮರಾಜನಗರದಲ್ಲಿ ಸ್ಪರ್ಧೆ ವಿಧಿ ನಿಯಮ : ಸೋಮಣ್ಣ

Webdunia
ಭಾನುವಾರ, 7 ಮೇ 2023 (14:35 IST)
ಮೈಸೂರು : ವರುಣಾ ಹಾಗೂ ಚಾಮರಾಜನಗರದಲ್ಲಿ ಸ್ಪರ್ಧಿಸುತ್ತಿರುವುದು ವಿಧಿನಿಯಮ ಎಂದು ಸಚಿವ ವಿ. ಸೋಮಣ್ಣ  ತಿಳಿಸಿದರು.
 
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನನ್ನ ಮಗನಿಗೆ ಒಂದು ಸೀಟ್ ಕೊಡಿ ನನಗೆ ಯಾವ ಟಾಸ್ಕ್ ಬೇಡ ಅಂತಾ ಹೈಕಮಾಂಡ್ಗೆ ಹೇಳಿದ್ದೆ. ಹೈಕಮಾಂಡ್ ಇಲ್ಲ ನೀವು ಹೋಗಿ ಎರಡು ಕಡೆ ಸ್ಪರ್ಧೆ ಮಾಡಿ. ನಿಮ್ಮ ಕೈಯಲ್ಲಿ ಇದು ಸಾಧ್ಯ ಅಂತಾ ಹೇಳಿ ನನಗೆ ಎರಡು ಟಿಕೆಟ್ ಕೊಟ್ಟಿದ್ದಾರೆ. ಇದು ವಿಧಿ ನಿಯಮ ಎಂದು ಹೇಳಿದರು.

ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ ಅವರು, ಸಿದ್ದರಾಮಯ್ಯ ಅವರಿಂದ ವರುಣಾದಲ್ಲಿ ಒಂದು ಸಮುದಾಯಕ್ಕೆ ಮಾತ್ರ ಅನುಕೂಲವಾಗಿದೆ. ಸಿದ್ದರಾಮಯ್ಯ ಅವರ ಎದುರು ನನ್ನ ಕೂರಿಸಿ. ನಾನು ಅವರ ಆರೋಪಗಳಿಗೆ ಉತ್ತರ ಕೊಡುತ್ತೇನೆ. ನಿಮ್ಮ ಜೊತೆ ಹೊರಗಿನಿಂದ ಎಷ್ಟು ಜನ ಬಂದಿದ್ದಾರೆ. ಹಣ ಹಂಚಲು ಯಾರು ಯಾರು ಬಂದಿದ್ದಾರೆ ಎಂಬುದು ನನಗೆ ಗೊತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾವೇರಿ ನೀರು ವಿವಾದ: CWRC ಆದೇಶ ಎತ್ತಿಹಿಡಿದ ಪ್ರಾಧಿಕಾರ; ಕರ್ನಾಟಕಕ್ಕೆ ಹಿನ್ನಡೆ

ಅಮಿತ್ ಶಾ ಗೈರು ಅಪರಾಧ ಪ್ರಜ್ಞೆಯನ್ನು ಎತ್ತಿ ತೋರಿಸುತ್ತದೆ: ರಾಹುಲ್ ಗಾಂಧಿ ವ್ಯಂಗ್ಯ

ಊಟ ನೀಡುವಲ್ಲಿ ತಡವಾಗಿದ್ದಾಗ ಅತ್ತಿಗೆಯ ಜೀವವನ್ನೇ ತೆಗೆದ ಮೈದುನ

ಪ್ರಶ್ನೆ ಪತ್ರಿಕೆ ಸೋರಿಕೆ ಜಾಲ ನಿರ್ಮೂಲನೆ ಕೇಂದ್ರದ ಕಠಿಣ ಮಸೂದೆ ಬಗ್ಗೆ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ

ಮೇಘಾಲಯ ಹನಿಮೂನ್ ಮರ್ಡರ್ ಕೇಸ್, ಮಹತ್ವದ ಬದಲಾವಣೆ

ಮುಂದಿನ ಸುದ್ದಿ
Show comments