Webdunia - Bharat's app for daily news and videos

Install App

ಬೆಳ್ಳಂಬೆಳ್ಳಗೆ ನಗರದಲ್ಲಿ ವರುಣನ ಅಬ್ಬರ- ಚಳಿಯಿಂದ ನಡುಗಿದ ಜನರು

Webdunia
ಮಂಗಳವಾರ, 20 ಜೂನ್ 2023 (14:54 IST)
ರಾಜಧಾನಿಯಲ್ಲಿ ಬೆಳ್ಳಂಬೆಳ್ಳಗೆ ಮಳೆ ಶುರುವಾಗಿದ್ದು ,ಹೊರಗೆ ಕಾಲಿಡಲಾಗದ ಮಟ್ಟಿಗೆ ಒಂದು ಕಡೆ ಚಳಿ ಆವರುಸಿದೆ.ಮತ್ತೊಂದ ಕಡೆ ತುಂತುರು ಮಳೆ ಶುರುವಾಗಿದೆ. ಬೆಂಗಳೂರಿಗೆ ಮಳೆಗೆ ಜನರು ಥಂಡಿ ಹೊಡೆದಿದ್ದಾರೆ.ನಗರದ ಮಲೇಶ್ವರಂ, ರಾಜಾಜಿನಗರ, ಕೆ ಆರ್ ಪುರಂ ,ಯಶವಂತಪುರ, ಮಾರ್ಕೆಟ್ ಸೇರಿದಂತೆ ಹಲವೆಡೆ ಮಳೆ.ಮಳೆಯಿಂದ ವಾಹನಸವಾರರು ಹೈರಾಣಾಗಿದ್ದಾರೆ. ಮಳೆಯ ನಡುವೆ ಜನರು ಕೆಲಸ ಕಾರ್ಯಗಳಿಗೆ ತೆರಳುತ್ತಿದ್ದಾರೆ.ಬೆಳ್ಳಿಗೆನೇ ಶುರುವಾದ ಮಳೆಯಿಂದ ಜನರು ಬೇಸೆತ್ತಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments