ಬೆಂಗಳೂರಿನಲ್ಲಿ ವರುಣಾರ್ಭಟ

Webdunia
ಭಾನುವಾರ, 1 ಮೇ 2022 (18:18 IST)
ರಾಜ್ಯ ರಾಜ್ಯಧಾನಿಯಲ್ಲಿ ಇಂದು ಹಲವೆಡೆ ಗುಡುಗು ಸಹಿತ ಮಳೆಯ ಅಬ್ಬರ ಶುರುವಾಗಿದೆಬೆಂಗಳೂರು ನಗರದ ಹಲವೆಡೆ ಧಾರಾಕಾರವಾಗಿ ವರುಣ ಆರ್ಭಟ ಶುರುವಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಮಡಿವಾಳ, ಕೋರಮಂಗಲ, ಸರ್ಜಾಪುರ ರಸ್ತೆಯಲ್ಲಿ ಆಲಿಕಲ್ಲು ಮಳೆಯಿಂದ ಬೈಕ್ ಸವಾರರು ಮತ್ತು ರಸ್ತೆ ಬದಿ ವ್ಯಾಪಾರಿಗಳು ಪರದಾಡುವಂತ್ತಾಗಿದೆ. ಹಲವೆಡೆ ಮಳೆಯಿಂದಾಗಿ ಟ್ರಾಫಿಕ್​ ಜಾಮ್​ ಉಂಟಾಗಿ ಸವಾರರು ಪರದಾಡುತ್ತಿದ್ದಾರೆ. ಮಳೆಯಿಂದಾಗಿ ರಸ್ತೆಗಳು ಜಾಲಾವೃತಗೊಂಡಿದ್ದು, ಬೈಕ್ ಸವಾರರು ನೀರು ತುಂಬಿದ ರಸ್ತೆಗಳಲ್ಲಿ ಸಂಚರಿಸಲು ಹರಸಾಹಸ ಪಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

194 ಪ್ರಯಾಣಿಕರಿದ್ದ ಇಂಡಿಗೋ ವಿಮಾನದಲ್ಲಿ ಹೀಗಾಗುವುದಾ

ಕರೂರ್‌ನಲ್ಲಿ ಮೃತಪಟ್ಟ ಕುಟುಂಬದವರಿಗೆ ಕೆಲಸ ಕೊಟ್ಟ ತಮಿಳು ಸಿಎಂ ವಿಜಯ್‌ಗೆ ಬಿಗ್ ಶಾಕ್

ಆನೆಗೆ ಬೆಲ್ಲ ತಿನ್ನಿಸಲು ಹೋಗಿ ಪ್ರಾಣ ಕಳೆದುಕೊಂಡ ರಿಕ್ಷಾ ಚಾಲಕ, ಭಯಾನಕ ವಿಡಿಯೋ

ವಿಮಾನ ಹಾರಾಟ ನಡೆಸುತ್ತಿರುವಾಗಲೇ ಕಾಣಿಸಿಕೊಂಡ ಹಾವು, Viral Video

ಕೇಂದ್ರ ಸರ್ಕಾರ ಸಕ್ಕರೆನಾಡಿನ ಜನತೆಯ ದೀರ್ಘ ಕಾಲದ ಬೇಡಿಕೆ ಈಡೇರಿಸಿದ ಬಗ್ಗೆ ಎಚ್ ಕುಮಾರಸ್ವಾಮಿ ಫೋಸ್ಟ್‌, ಏನಿದು ವಿಷಯ

ಮುಂದಿನ ಸುದ್ದಿ
Show comments