ಕುಡುಕರಿಗೆ ವೇರಿ ಬ್ಯಾಡ್ ನ್ಯೂಸ್

Webdunia
ಶನಿವಾರ, 23 ಮೇ 2020 (12:21 IST)
ಕುಡುಕರಿಗೆ ಕಹಿ ಸುದ್ದಿಯೊಂದು ಬಂದಿದ್ದು, ಈ ಸುದ್ದಿ ನಿತ್ಯ ಕುಡಿಯೋರನ್ನು ಚಿಂತೆಗೆ ದೂಡಲಿದೆ.

ರಾಜ್ಯ ಸರ್ಕಾರದ ಆದೇಶದಂತೆ ಮೇ 31 ರವರೆಗೆ ಲಾಕ್‍ಡೌನ್ ಅವಧಿಯನ್ನು ಮುಂದುವರೆಸಲಾಗಿರುತ್ತದೆ. ಈ ಹಿನ್ನಲೆಯಲ್ಲಿ ಉಲ್ಲೇಖ(2)ರ ರಾಜ್ಯ ಸರ್ಕಾರಿಂದ ಪರಿಷ್ಕೃತ ಮಾರ್ಗಸೂಚಿಯಲ್ಲಿ ತಿಳಿಸಿರುವಂತೆ ಪ್ರತಿ ದಿನ ರಾತ್ರಿ 7 ಗಂಟೆಯಿಂದ ಬೆಳಗ್ಗೆ 7 ಗಂಟೆವರೆಗೆ ಎಲ್ಲಾ ಚಟುವಟಿಕೆಗಳ ಸಂಚಾರವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿರುತ್ತದೆ.

ಲಾಕ್‍ಡೌನ್ ಅವಧಿಯಲ್ಲಿ ಭಾನುವಾರದಂದು ಹೆಚ್ಚುವರಿಯಾಗಿ ಬೆಳಗ್ಗೆ 7 ಗಂಟೆಯಿಂದ ರಾತ್ರಿ 7 ಗಂಟೆವರೆಗೆ ಎಲ್ಲಾ ಅವಶ್ಯಕವಲ್ಲದ ಚಟುವಟಿಕೆಗಳನ್ನು ಮತ್ತು  ವ್ಯಕ್ತಿಗಳ ಸಂಚಾರವನ್ನು ಹಾಸನ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಆರ್. ಗಿರೀಶ್ ಅವರು ನಿಷೇಧಿಸಿದ್ದಾರೆ.

ಲಾಕ್‍ಡೌನ್ ಆವಧಿಯಲ್ಲಿ ಹಾಸನ ಜಿಲ್ಲಾ ವ್ಯಾಪ್ತಿಯಲ್ಲಿನ ಎಲ್ಲಾ ಬಗೆಯ ಪರವಾನಗಿ ಇರುವ ಎಲ್ಲಾ ಮದ್ಯದ ಅಂಗಡಿಗಳನ್ನು ಪ್ರತಿ ಭಾನುವಾರದಂದು ಪೂರ್ಣ ದಿನ ಮುಚ್ಚಲು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಆರ್. ಗಿರೀಶ್ ಅವರು ಆದೇಶ ಹೊರಡಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸಿದ್ದರಾಮಯ್ಯ ಅಂದು ರಾಯರ ಫೋಟೋ ತಿರಸ್ಕರಿಸಿದ್ರು, ಇಂದು ಗುರುವಾರವೇ ಪಟ್ಟ ಹೋಗ್ತಿದೆ: ನೆಟ್ಟಿಗರ ಚರ್ಚೆ Video

ಇಂದೇ ಮಧ್ಯಾಹ್ನ 3 ಗಂಟೆಗೆ ಸಿಎಂ ಹುದ್ದೆಗೆ ಸಿದ್ದರಾಮಯ್ಯ ರಾಜೀನಾಮೆ: ಕಣ್ಣೀರು ಹಾಕಿದ ಸಚಿವ ಸಂತೋಷ್‌ ಲಾಡ್‌

ಡಿ.ಕೆ. ಶಿವಕುಮಾರ್‌ಗೆ ಮುಖ್ಯಮಂತ್ರಿ ಪಟ್ಟ ಬಹುತೇಕ ಖಚಿತ: ಇದೇ ಮೇ 31ರಂದೇ ಪ್ರಮಾಣವಚನ ಸಾಧ್ಯತೆ

ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಯಾವುದೇ ಅಧಿಕೃತ ಮನವಿ ಸಲ್ಲಿಸಿಲ್ಲ: ಲೋಕಭವನ

ಮುಂದಿನ ಸುದ್ದಿ
Show comments