Webdunia - Bharat's app for daily news and videos

Install App

ಕುಡುಕರಿಗೆ ವೇರಿ ಬ್ಯಾಡ್ ನ್ಯೂಸ್

Webdunia
ಶನಿವಾರ, 23 ಮೇ 2020 (12:21 IST)
ಕುಡುಕರಿಗೆ ಕಹಿ ಸುದ್ದಿಯೊಂದು ಬಂದಿದ್ದು, ಈ ಸುದ್ದಿ ನಿತ್ಯ ಕುಡಿಯೋರನ್ನು ಚಿಂತೆಗೆ ದೂಡಲಿದೆ.

ರಾಜ್ಯ ಸರ್ಕಾರದ ಆದೇಶದಂತೆ ಮೇ 31 ರವರೆಗೆ ಲಾಕ್‍ಡೌನ್ ಅವಧಿಯನ್ನು ಮುಂದುವರೆಸಲಾಗಿರುತ್ತದೆ. ಈ ಹಿನ್ನಲೆಯಲ್ಲಿ ಉಲ್ಲೇಖ(2)ರ ರಾಜ್ಯ ಸರ್ಕಾರಿಂದ ಪರಿಷ್ಕೃತ ಮಾರ್ಗಸೂಚಿಯಲ್ಲಿ ತಿಳಿಸಿರುವಂತೆ ಪ್ರತಿ ದಿನ ರಾತ್ರಿ 7 ಗಂಟೆಯಿಂದ ಬೆಳಗ್ಗೆ 7 ಗಂಟೆವರೆಗೆ ಎಲ್ಲಾ ಚಟುವಟಿಕೆಗಳ ಸಂಚಾರವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿರುತ್ತದೆ.

ಲಾಕ್‍ಡೌನ್ ಅವಧಿಯಲ್ಲಿ ಭಾನುವಾರದಂದು ಹೆಚ್ಚುವರಿಯಾಗಿ ಬೆಳಗ್ಗೆ 7 ಗಂಟೆಯಿಂದ ರಾತ್ರಿ 7 ಗಂಟೆವರೆಗೆ ಎಲ್ಲಾ ಅವಶ್ಯಕವಲ್ಲದ ಚಟುವಟಿಕೆಗಳನ್ನು ಮತ್ತು  ವ್ಯಕ್ತಿಗಳ ಸಂಚಾರವನ್ನು ಹಾಸನ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಆರ್. ಗಿರೀಶ್ ಅವರು ನಿಷೇಧಿಸಿದ್ದಾರೆ.

ಲಾಕ್‍ಡೌನ್ ಆವಧಿಯಲ್ಲಿ ಹಾಸನ ಜಿಲ್ಲಾ ವ್ಯಾಪ್ತಿಯಲ್ಲಿನ ಎಲ್ಲಾ ಬಗೆಯ ಪರವಾನಗಿ ಇರುವ ಎಲ್ಲಾ ಮದ್ಯದ ಅಂಗಡಿಗಳನ್ನು ಪ್ರತಿ ಭಾನುವಾರದಂದು ಪೂರ್ಣ ದಿನ ಮುಚ್ಚಲು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಆರ್. ಗಿರೀಶ್ ಅವರು ಆದೇಶ ಹೊರಡಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊನೆಗೂ ಡಿಕೆ ಶಿವಕುಮಾರ್ ಸಂಪುಟ ಸೇರಿದ 19 ಸಚಿವರು ಇವರೇ

ದೆಹಲಿ ಪ್ರತಿಭಟನೆಯಲ್ಲಿ ಭಾಗಿಯಾದವರ ವಿರುದ್ಧದ ಎಫ್ಐಆರ್ ಹಿಂಪಡೆಯುವ ಬಗ್ಗೆ ದೆಹಲಿ‌ ಕೋರ್ಟ್ ಮಹತ್ವದ ಸೂಚನೆ

ಎಲ್ಲಾ ಶಾಸಕರಿಗೂ ಒಂದೇ ಬಾರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸಲು ಸಾಧ್ಯವಿಲ್ಲ

ಈ ವಿಷಯಕ್ಕೆ ಪ್ರಧಾನಿ, ಗೃಹ ಸಚಿವರು ಸದನದಲ್ಲಿ ಉತ್ತರಿಸಬೇಕು: ಮಲ್ಲಿಕಾರ್ಜುನ ಖರ್ಗೆ

ಕಾರು ಚಲಾಯಿಸಿ ವ್ಯಕ್ತಿಯ ಸಾವಿಗೆ ಕಾರಣವಾದ ಅಪ್ರಾಪ್ತ, Deadly Video

ಮುಂದಿನ ಸುದ್ದಿ
Show comments