ಗಣೇಶನ ಮೂರ್ತಿಯನ್ನು ಮನೆಯ ಯಾವ ದಿಕ್ಕಿನಲ್ಲಿ ಕೂರಿಸಬೇಕು ಇಲ್ಲಿದೆ ವಿವರ

Krishnaveni K
ಗುರುವಾರ, 21 ಆಗಸ್ಟ್ 2025 (10:24 IST)
ಇನ್ನೇನು ಗಣೇಶ ಹಬ್ಬ ಬರುತ್ತಿದ್ದು ಮನೆಗೆ ಗಣಪನ ಮೂರ್ತಿಯನ್ನು ತಂದು ಪೂಜೆ ಮಾಡಲು ಎಲ್ಲರೂ ಸಿದ್ಧರಾಗಿರುತ್ತೀರಿ. ಈ ಸಂದರ್ಭದಲ್ಲಿ ಗಣೇಶನ ಮೂರ್ತಿಯನ್ನು ಎಲ್ಲಿ ಇಡುವುದು ಸೂಕ್ತ ಎಂದು ತಿಳಿದುಕೊಳ್ಳುವುದು ತುಂಬಾ ಮುಖ್ಯ.

ಗಣೇಶನ ಮೂರ್ತಿಯನ್ನು ಕೂರಿಸುವುದರಿಂದ ಹಿಡಿದು ಪೂಜೆ ಮಾಡಿ ವಿಸರ್ಜನೆ ಮಾಡುವವರೆಗೆ ಎಲ್ಲದಕ್ಕೂ ಒಂದು ನಿಯಮವಿದೆ. ಮನೆಯಲ್ಲಿ ಎಲ್ಲೆಂದರಲ್ಲಿ ಗಣೇಶನ ಮೂರ್ತಿಯನ್ನು ಇಡುವುದು ತಪ್ಪಾಗುತ್ತದೆ.

ವಾಸ್ತು ಪ್ರಕಾರ ಗಣೇಶನ ಮೂರ್ತಿಯನ್ನು ಮನೆಯ ಈಶಾನ್ಯ ದಿಕ್ಕಿನಲ್ಲಿ ಇಡಬೇಕು.  ಮನೆಯ ದಕ್ಷಿಣ ದಿಕ್ಕಿನಲ್ಲಿ ಗಣೇಶನ ಮೂರ್ತಿಯನ್ನು ಇಡುವುದು ಸೂಕ್ತವಲ್ಲ. ಅದೇ ರೀತಿ ಬಚ್ಚಲು ಮನೆಯ ಪಕ್ಕ, ಚಪ್ಪಲಿ ಬಿಡುವ ಸ್ಥಳಗಳಲ್ಲಿ ಗಲೀಜಾದ ಜಾಗಗಳಲ್ಲಿ ಗಣೇಶನ ಮೂರ್ತಿಯನ್ನು ಇಡಬಾರದು. ಒಂದು ಮನೆಯಲ್ಲಿ ಒಂದೇ ಗಣೇಶನ ಮೂರ್ತಿಯನ್ನು ಇಡಬೇಕು. ಇದರಿಂದ ಧನಾತ್ಮಕ ಶಕ್ತಿ ವೃದ್ಧಿಯಾಗುತ್ತದೆ. ಹೀಗಾಗಿ ಗಣೇಶನ ಕೂರಿಸುವ ಮೊದಲು ಈ ವಿಚಾರಗಳು ನಿಮ್ಮ ಗಮನದಲ್ಲಿರಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಿಂಪ್ರಿ ಚಿಂಚ್ವಡ್ನಲ್ಲಿ ಆಘಾತಕಾರಿ ಘಟನೆ: ಬಟ್ಟೆ ಅಂಗಡಿಯಲ್ಲಿ ಪ್ರೇಯಸಿಗೆ ಯದ್ವಾ ತದ್ವಾ ಹೊಡೆದ ಪ್ರಿಯಕರ Video

ಎಲ್ಲಾ ಇಲ್ಲಿಗೇ ನಿಂತಿಲ್ಲ... ರಾಜೀನಾಮೆ ಬೆನ್ನಲ್ಲೇ ಸಿದ್ದರಾಮಯ್ಯ ಹೇಳಿಕೆ ಗಮನಿಸಲೇಬೇಕು

ತಮ್ಮ ವಿದಾಯ ಭಾಷಣದಲ್ಲಿ ಮಹತ್ವದ ವಿಚಾರ ಹಂಚಿಕೊಂಡ ಸಿದ್ದರಾಮಯ್ಯ

ಬೆಂಗಳೂರು ಸ್ಟಾರ್ಟ್‌ಅಪ್ ನಿಯೋ ಸ್ಯಾನ್ ನಿಂದ ಸೇಫ್‌ಡಿಸ್ಪೋಸ್ ಬೆಂಗಳೂರು ಯೋಜನೆಗೆ ಚಾಲನೆ

ಕರ್ನಾಟಕ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಅಧಿಕೃತವಾಗಿ ರಾಜೀನಾಮೆ

ಮುಂದಿನ ಸುದ್ದಿ
Show comments